Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kavemsri passed away ಪ್ರಧಾನಿ ಮೋದಿ‌ ಪ್ರಶಂಸನೆಗೊಳಗಾಗಿದ್ದ ಕಲಾಪೋಷಕ ಕಾವೆಂಶ್ರೀ ಇನ್ನಿಲ್ಲ
ಕರ್ನಾಟಕದೇಶಪ್ರಮುಖ

Kavemsri passed away ಪ್ರಧಾನಿ ಮೋದಿ‌ ಪ್ರಶಂಸನೆಗೊಳಗಾಗಿದ್ದ ಕಲಾಪೋಷಕ ಕಾವೆಂಶ್ರೀ ಇನ್ನಿಲ್ಲ

Share
1 Min Read
SHARE

newsics.com

ಗದಗ: ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾಳಮಂಜಿ ವೆಂಕಟಗಿರುಯಪ್ಪ ಶ್ರೀನಿವಾಸ್ (ಕಾವೆಂಶ್ರೀ) ಸೋಮವಾರ ನಿಧನರಾದರು.

ಆರೋಗ್ಯ ಸಮಸ್ಯೆಯಿಂದಾಗಿ ಗದಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ (ಮಾ.10) ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಕಾವೆಂಶ್ರೀ ಕೊನೆಯುಸಿರೆಳೆದರು.

2023ರಲ್ಲಿ ನಡೆದಿದ್ದ 96ನೇ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಕಾವೆಂಶ್ರೀ ಅವರ ಕಾರ್ಯವನ್ನು ಪ್ರಶಂಸಿದ್ದರು.

ಕಾವೆಂಶ್ರೀ ಅವರ 25 ವರ್ಷಗಳ ಕಲಾ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದರು.

ಕಲೆ, ಸಂಸ್ಕೃತಿ ಉಳಿವಿಗಾಗಿ ಕಾವೆಂಶ್ರೀ ಅವರು 1996 ರಲ್ಲಿ ಕಲಾ ಚೇತನ ಸಂಸ್ಥೆ ಸ್ಥಾಪಿಸಿದರು. ಕಲಾ ಚೇತನ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಕಲಾವಿದರ ಕಾರ್ಯಕ್ರಮ ಆಯೋಜಿಸುತ್ತಿದ್ದರು. ನಿರಂತರ ಕಾರ್ಯಕ್ರಮ ಆಯೋಜನೆ ಬಗ್ಗೆ ಪ್ರಧಾನಿ ಮೋದಿಯವರು ಸಂತಸ ವ್ಯಕ್ತಪಡಿಸಿದ್ದರು.

ಶಿವಮೊಗ್ಗ ಜಿಲ್ಲೆಯ ಕಾಳಮಂಜಿ ಮೂಲದ ಕಾವೆಂ ಶ್ರೀನಿವಾಸ್ ಅವರುಗದಗ ನಗರದಲ್ಲಿ ಕಳೆದ 34 ವರ್ಷದಿಂದ ವಾಸವಾಗಿದ್ದರು. ಕಲೆ, ಸಾಹಿತ್ಯ ಆಸಕ್ತಿ ಬೆಳೆಸಿಕೊಂಡಿದ್ದ ಶ್ರೀನಿವಾಸ್ ಅವರು ಅನೇಕ ಪತ್ರಿಕೆಗಳಲ್ಲಿ ಕಲೆ, ಸಾಹಿತ್ಯದ ಬಗ್ಗೆ ಲೇಖನ ಬರೆದಿದ್ದರು. ಕಾವೆಂಶ್ರೀ ಅವರು ಹೋಟೆಲ್ ಉದ್ಯಮದ ಜೊತೆಗೆ ಕಲಾ ಸೇವೆಯಲ್ಲೂ ತೊಡಗಿದ್ದರು.

ಕುಂಭಮೇಳದಲ್ಲಿ ಪ್ರೇತಗಳ ಸ್ನಾನ ಸಿಸಿಟಿವಿಯಲ್ಲಿ ಸೆರೆ?

ಸೋನಿಯಾ ಗಾಂಧಿ ಭಾವಚಿತ್ರ ಅಶ್ಲೀಲವಾಗಿ ಚಿತ್ರಿಸಿ ಪೋಸ್ಟ್ : ‘FIR’ ದಾಖಲು

ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬಲವಂತವಾಗಿ 7 ನೇ ತರಗತಿ ಓದುತ್ತಿದ್ದ ಬಾಲಕಿಗೆ ‘ಬಾಲ್ಯ ವಿವಾಹ’ ಮಾಡಿಸಿದ ಪೋಷಕರು

TAGGED:is no moreKavenshriwho was praised by Prime Minister Modi
Share This Article
Facebook Twitter Copy Link Print
Previous Article KMF milk ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಜತೆ ಹೆಚ್ಚುವರಿ ಹಾಲು ಕಡಿತ
Next Article Ranya gold smuggling ರನ್ಯಾ ಕೇಸ್: ಏಟ್ರಿಯಾ ಹೋಟೆಲ್ ಓನರ್ ಮೊಮ್ಮಗ ಅರೆಸ್ಟ್, ರನ್ಯಾ ಜೈಲುಪಾಲು, ಕೇಸ್‌ನಲ್ಲಿ ಇಬ್ಬರು ಸಚಿವರ ಹೆಸರು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?