Two ministers words war ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಕೈಕೈ ಮಿಲಾಯಿಸುವ ಹಂತ ತಲುಪಿದ ಸಚಿವರಿಬ್ಬರ ವಾಗ್ಯುದ್ಧ? ಅಷ್ಟಕ್ಕೂ ಏನಾಯ್ತು?

newsics.com ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸಚಿವರ ನಡುವೆ ತೀವ್ರ ವಾಗ್ವಾದ ನಡೆದ ಘಟನೆ ನಡೆದಿದೆ. ಸಚಿವರಾದ ಶರಣಪ್ರಕಾಶ್ ಮತ್ತು ಬೋಸರಾಜು ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತವನ್ನೂ ತಲುಪಿತ್ತು ಎನ್ನಲಾಗಿದೆ. ರಾಯಚೂರು ಜಿಲ್ಲೆಯ ಕೆಲವು ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಸಚಿವ ಬೋಸರಾಜು ಅವರು ಆಕ್ಷೇಪ ವ್ಯಕ್ತಪಡಿಸಿದ್ದೇ ಈ ಜಗಳಕ್ಕೆ ಕಾರಣ ಎನ್ನಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ತಮ್ಮ ಹಿಡಿತ ಸಾಧಿಸುವ ಸಲುವಾಗಿ ಶರಣಪ್ರಕಾಶ್‌ ಪಾಟೀಲ್ … Continue reading Two ministers words war ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಕೈಕೈ ಮಿಲಾಯಿಸುವ ಹಂತ ತಲುಪಿದ ಸಚಿವರಿಬ್ಬರ ವಾಗ್ಯುದ್ಧ? ಅಷ್ಟಕ್ಕೂ ಏನಾಯ್ತು?