Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Earthquake ಮಡಿಕೇರಿಯ ಕೆಲವೆಡೆ ಭೂಕಂಪನ ಅನುಭವ, ಜನರಿಗೆ ಗಾಬರಿ
ಕರ್ನಾಟಕಪ್ರಮುಖ

Earthquake ಮಡಿಕೇರಿಯ ಕೆಲವೆಡೆ ಭೂಕಂಪನ ಅನುಭವ, ಜನರಿಗೆ ಗಾಬರಿ

Share
1 Min Read
SHARE

newsics.com

ಕೊಡಗು: ಜಿಲ್ಲೆಯ ಮಡಿಕೇರಿಯ ಕೆಲವು ಭಾಗಗಳಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ.

ಮನೆಯಲ್ಲಿದ್ದ ಸಾಮಗ್ರಿಗಳು ಹಾಗೂ ಗ್ರಂಥಾಲಯದಲ್ಲಿದ್ದ ವಸ್ತುಗಳು ಅಲುಗಾಡಿದ್ದು, ಜನರು ಭಯಭೀತರಾಗಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡಿನಲ್ಲಿ ಭೂಕಂಪನದ ಅನುಭವ ಆಗಿದೆ. ಜತೆಗೆ, ಜೋಡುಪಾಲ ಮತ್ತು ಮೊಣ್ಣಂಗೇರಿ ಭಾಗದಲ್ಲಿಯೂ ಭೂಕಂಪನದ ಅನುಭವ ಆಗಿದೆ.

ಭೂಮಿ ಜೋರಾಗಿ ಗುಡುಗಿದ ಹಾಗೂ ನಡುಗಿದ ಅನುಭವ ಉಂಟಾಗಿದ್ದು ಮನೆಯಲ್ಲಿದ್ದ ಜನರು ಹೊರಗೆ ಓಡಿಬಂದಿದ್ದಾರೆ. ಈಗಾಗಲೇ ಕೆಲವು ವರ್ಷಗಳ ಹಿಂದೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದಿದ್ದು, ಇದೀಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ, ಭೂಮಿ ಬಿರಿಯುತ್ತದೆಯೋ ಎಂಬ ಭಯದಿಂದಲೇ ಜೀವನ ಸಾಗಿಸುವಂತಾಗಿದೆ ಎಂದು ಜನರು ತಮ್ಮ ಭಯ ಹೇಳಿಕೊಂಡಿದ್ದಾರೆ.

ಮಡಿಕೇರಿ ಸಮೀಪದ ದೇವಸ್ತೂರು ಭಾಗದಲ್ಲೂ ಇದೇ ಅನುಭವ ಆಗಿದೆ. ಮನೆಯಲ್ಲಿನ ವಸ್ತುಗಳು ಅಲ್ಲಾಡಿವೆ ಎಂದು ಜನರು ತಿಳಿಸಿದ್ದಾರೆ. ಈ ಗ್ರಾಮದ ಜನರಿಗೆ 2018ರಲ್ಲೂ ಇದೇ ಅನುಭವ ಅನುಭವ ಆಗಿತ್ತು. ಇದಾದ ನಂತರ ಜಿಲ್ಲೆಯ ಹಲವೆಡೆ ಭೂಕಂಪನದ ಜತೆಗೆ ಭೂ ಕುಸಿತವೂ ಉಂಟಾಗಿತ್ತು ಎಂದು ಜನರು ಅನುಭವ ಹಂಚಿಕೊಂಡಿದ್ದಾರೆ.

ಎರಡು ವರ್ಷದ ಸಂಭ್ರಮಾಚರಣೆಗೆ ಡಿಕೆಶಿ ಆಲೋಚನೆ, 15 ಸಚಿವರಿಗೆ ಕೊಕ್ ಕೊಡಲು ಸಿದ್ದು ಚಿಂತನೆ, ಜೋರಾಯ್ತು ಸಿಎಂ-ಡಿಸಿಎಂ ರಾಜಕೀಯ ಮೇಲಾಟ

TAGGED:Earthquake felt in some parts of Madikeripeople panicked
Share This Article
Facebook Twitter Copy Link Print
Previous Article ಎರಡು ವರ್ಷದ ಸಂಭ್ರಮಾಚರಣೆಗೆ ಡಿಕೆಶಿ ಆಲೋಚನೆ, 15 ಸಚಿವರಿಗೆ ಕೊಕ್ ಕೊಡಲು ಸಿದ್ದು ಚಿಂತನೆ, ಜೋರಾಯ್ತು ಸಿಎಂ-ಡಿಸಿಎಂ ರಾಜಕೀಯ ಮೇಲಾಟ
Next Article actresses in trouble again ಸ್ಯಾಂಡಲ್‌ವುಡ್ ನಟಿಯರಿಬ್ಬರಿಗೆ ಮತ್ತೆ ಸಂಕಷ್ಟ, ಜೈಲು ವಾಸ ಆತಂಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?