Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ತೃತೀಯ/ ಚತುರ್ಥಿ, 17-03-2025, ಸೋಮವಾರ, ಸಂಕಷ್ಟ ಹರ ಚತುರ್ಥಿ
ಈ ದಿನಪಂಚಾಂಗಪ್ರಮುಖ

Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ತೃತೀಯ/ ಚತುರ್ಥಿ, 17-03-2025, ಸೋಮವಾರ, ಸಂಕಷ್ಟ ಹರ ಚತುರ್ಥಿ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಫಾಲ್ಗುಣ ಮಾಸ ಕೃಷ್ಣ ಪಕ್ಷ ತೃತೀಯ/ ಚತುರ್ಥಿ

17-03-2025, ಸೋಮವಾರ

# ಸಂಕಷ್ಟ ಹರ ಚತುರ್ಥಿ

# ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ (ತಿಥಿಗನುಸಾರ)

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 17/03/2025
ತಿಂಗಳು – ಮಾರ್ಚ್
ಬಣ್ಣ – ಬಿಳಿ
ವಾರ – ಸೋಮವಾರ

ತಿಥಿ – ತೃತೀಯ 19:32:32
ಪಕ್ಷ – ಕೃಷ್ಣ
ನಕ್ಷತ್ರ – ಚಿತ್ತ 14:46:08
ಯೋಗ – ಧ್ರುವ 15:43:57
ಕರಣ – ವಿಷ್ಟಿ (ಭದ್ರ) 19:32:31

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಚೈತ್ರ
ಚಂದ್ರ ರಾಶಿ – ತುಲಾ
ಸೂರ್ಯ ರಾಶಿ – ಮೀನ
ಋತು – ಶಿಶಿರ

ಸೂರ್ಯೋದಯ 06:26:49
ಸೂರ್ಯಾಸ್ತ 18:29:05
ಹಗಲಿನ ಅವಧಿ 12:02:15
ರಾತ್ರಿಯ ಅವಧಿ 11:57:05
ಚಂದ್ರಾಸ್ತ 08:06:09
ಚಂದ್ರೋದಯ 20:54:55

ರಾಹು ಕಾಲ 07:57 – 09:27 ಅಶುಭ
ಯಮಘಂಡ ಕಾಲ 10:58 – 12:28 ಅಶುಭ
ಗುಳಿಕ ಕಾಲ 13:58 – 15:29
ಅಭಿಜಿತ್ 12:04 – 12:52 ಶುಭ
ದುರ್ಮುಹೂರ್ತ 12:52 – 13:40 ಅಶುಭ
ದುರ್ಮುಹೂರ್ತ 15:16 – 16:05 ಅಶುಭ

—

ಇಂದಿನ‌ ಮಾತು

ಒಳ್ಳೆಯ ನಿರ್ಧಾರಗಳು ಅನುಭವದಿಂದ ಬರುತ್ತವೆ; ಆದರೆ, ಒಬ್ಬ ವ್ಯಕ್ತಿಯ ಅನುಭವವು ಬಹುತೇಕ ಕೆಟ್ಟ ನಿರ್ಧಾರಗಳಿಂದಲೇ ಪರಿಪಕ್ವಗೊಂಡಿರುತ್ತದೆ.
– oîmmmmmîವಿಲ್ ರೋಜರ್

—

ಇಂದಿನ ಸುಭಾಷಿತ

ಹಸ್ತಸ್ಪರ್ಶಾದಿವಾಂಧೇನ
ವಿಷಮೇ ಪಥಿ ದಾವತಾ |
ಅನುಮಾನಪ್ರಧಾನೇನ
ವಿನಿಪಾತೋ ನ ದುರ್ಲಭಃ ॥
(ವಾಕ್ಯಪದೀಯ)

ಏರುತಗ್ಗುಗಳಿರುವ ದಾರಿಯಲ್ಲಿ ಕುರುಡನು ಕೈಮುಟ್ಟಿ ನೋಡುತ್ತ ಓಡುತ್ತಿದ್ದರೆ ಹೇಗೋ ಹಾಗೆ, ಊಹೆಯನ್ನೇ ಮುಖ್ಯವಾಗಿಟ್ಟುಕೊಂಡವನು ಮುಗ್ಗರಿಸಿ ಬೀಳುವುದು ನಿಶ್ಚಯ.

—

ಇಂದಿನ ಪದಾರ್ಥ

ಅಪಕೀರ್ತಿ = Censure , reproach

—

ಇಂದಿನ ಓದು

ಅಗ್ರಾಹ್ಯಃ ಶಾಶ್ವತಃ ಕೃಷ್ಣೋ ಲೋಹಿತಾಕ್ಷಃ ಪ್ರತರ್ದನಃ |
ಪ್ರಭೂತಸ್ತ್ರಿಕಕುಬ್ಧಾಮ ಪವಿತ್ರಂ ಮಂಗಲಂ ಪರಮ್ ||7 ||
57) ಕೃಷ್ಣಃ

ಕೃಷ್ಣ ಎನ್ನುವುದು ಮೇಲ್ನೋಟಕ್ಕೆ ವಸುದೇವ ದೇವಕಿಯರಲ್ಲಿ ಅವತರಿಸಿದ ಭಗವಂತನ ಹೆಸರು. ಆದರೆ ಕೃಷ್ಣ ಎನ್ನುವುದು ಭಗವಂತನ ಮೂಲ ರೂಪದ ಹೆಸರೂ ಹೌದು. ಗರ್ಗಾಚಾರ್ಯರು, ತಾಯಿ ಯಶೋದೆಯಲ್ಲಿ ಮಗುವಿನ ಹೆಸರಿಡುವಾಗ ಹೀಗೆ ಹೇಳುತ್ತಾರೆ- “ಈ ಮಗುವಿಗೆ ನಾನು ಹೆಸರಿಡುತ್ತಿಲ್ಲ. ಈ ಜಗತ್ತಿನಲ್ಲಿ ಇರುವ ಎಲ್ಲಾ ಹೆಸರೂ ಇವನದೇ, ಇವನಿಗೆ ಇರುವ ಹೆಸರನ್ನೇ ನಿಮಗೆ ನೆನಪಿಸುತ್ತಿದ್ದೇನೆ, ಈತ ಶ್ಯಾಮ, ಸುಂದರ, ವಾಸುದೇವ, ಶ್ರೀ ಕೃಷ್ಣ” ಎಂದು ಹೇಳಿ ನಾಮಕರಣ ಮಾಡುತ್ತಾರೆ. ಚತುರ್ವಂಶ ಮೂರ್ತಿಗಳಲ್ಲಿ ಇಪ್ಪತ್ನಾಲ್ಕನೆ ರೂಪವೂ “ಕೃಷ್ಣ”. ಧರ್ಮ ದೇವತೆಯಲ್ಲಿ ಹುಟ್ಟಿದ ಒಂದು ರೂಪ “ಕೃಷ್ಣ” (ನರ, ನಾರಾಯಣ, ಹರಿ, ಕೃಷ್ಣ). ಭಗವಂತನ ಸಹಸ್ರ ರೂಪದಲ್ಲಿ ಕೃಷ್ಣ ರೂಪ ಕೂಡಾ ಒಂದು.

***

TAGGED:17-03-2025Good morningMondayPhalguna masa Krishna Paksha Tritiya/ChaturthiSankashtahar Chaturthi
Share This Article
Facebook Twitter Copy Link Print
Previous Article Bindu Ghosh ಹಿರಿಯ ಹಾಸ್ಯ ನಟಿ ಬಿಂದು ಘೋಷ್ ಇನ್ನಿಲ್ಲ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 17-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?