Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Samantha: ಬಹುದಿನಗಳ ಬಳಿಕ ಗುಡ್ ನ್ಯೂಸ್ ಕೊಟ್ಟ ಸಮಂತಾ
ಪ್ರಮುಖಮನರಂಜನೆ

Samantha: ಬಹುದಿನಗಳ ಬಳಿಕ ಗುಡ್ ನ್ಯೂಸ್ ಕೊಟ್ಟ ಸಮಂತಾ

Share
1 Min Read
SHARE

newsics.com

ಸೌತ್ ಬ್ಯೂಟಿ ಸಮಂತಾ ಬೇಡಿಕೆ ನಟಿಯರಲ್ಲಿ ಒಬ್ಬರಾಗಿದ್ದಾರೆ. ವಿಚ್ಛೇದನದ ಬಳಿಕ ಅನಾರೋಗ್ಯ ಸಮಸ್ಯೆ ಎದುರಿಸಿದರು. ಈ ಕಾರಣದಿಂದಲೇ ಅವರಿಗೆ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗಲೇ ಇಲ್ಲ. ಇನ್ನು ಸಮಂತಾ ‘ಟ್ರಲಾಲಾ ಮೂವಿಂಗ್ ಪಿಕ್ಚರ್’ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದು ಗೊತ್ತೇ ಇದೆ.

ಈ ಬ್ಯಾನರ್ ಅಡಿಯಲ್ಲಿ ‘ಮಾ ಉಂಟಿ ಬಂಗಾರಮ್’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದರು. ಈ ಚಿತ್ರದಲ್ಲಿ ಸಮಂತಾ ಅವರೇ ನಟಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ನಿರ್ದೇಶಕರು ಹಾಗೂ ಇತರ ಪಾತ್ರವರ್ಗದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ಈ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಈಗ ಇದೇ ನಿರ್ಮಾಣ ಸಂಸ್ಥೆ ಅಡಿ ಮೂಡಿ ಬಂದ ಮತ್ತೊಂದು ಸಿನಿಮಾ ಬಿಡುಗಡೆ ಕಾಣುತ್ತಿದೆ.

ವಸಂತ್ ಮರಿನ್ಕಂಡಿ ಮತ್ತು ಪ್ರವೀಣ್ ಒಟ್ಟಾಗಿ ನಿರ್ದೇಶಿಸಿದ ‘ಶುಭಂ’ ಸಿನಿಮಾ ರೆಡಿ ಆಗಿದೆ. ಈ ಮೊದಲು ಇಬ್ಬರೂ ‘ಸಿನಿಮಾ ಬಂಡಿ’ ಹೆಸರಿನ ಚಿತ್ರ ಮಾಡಿದ್ದರು. ಈಗ ಹೊಸ ತಂಡದೊಂದಿಗೆ ಮಾಡಿದ ‘ಶುಭಂ’ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿಕೊಂಡಿದೆ.

ಸಮಂತಾ ಅವರು ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರು. ಈ ಸಿನಿಮಾ ಮೇ ವೇಳೆಗೆ ರಿಲೀಸ್ ಆಗುವ ಸಾಧ್ಯತೆ ಇದೆ. ಸಿನಿಮಾದ ಟ್ರೇಲರ್ ರಿಲೀಸ್ ಆದ ಬಳಿಕವೇ ಈ ಚಿತ್ರ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬ ಮಾಹಿತಿ ಲಭ್ಯವಾಗಲಿದೆ.

TAGGED:Samantha: Samantha gave good news after many days
Share This Article
Facebook Twitter Copy Link Print
Previous Article Viral video ರೀಲ್ಸ್ ಗಾಗಿ ಈ ರೀತಿ ಮಾಡೋದಾ? ಯುವಕರ ಹುಚ್ಚಾಟಕ್ಕೆ ಪೊಲೀಸರೇ ಶಾಕ್!
Next Article BWSSB ಇನ್ಮುಂದೆ ಕಾವೇರಿ ನೀರನ್ನು ಮೊಬೈಲ್ ಆ್ಯಪ್ ನಲ್ಲೇ ಬುಕ್ ಮಾಡಿ: ಜಲಮಂಡಳಿಯಿಂದ ಹೊಸ ಯೋಜನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?