Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Marriage Divorce ಕ್ರಿಕೆಟಿಗ ಯಜುವೇಂದ್ರ ಚಹಾಲ್ – ಧನಶ್ರೀ ವರ್ಮಾ ವೈವಾಹಿಕ ಜೀವನ ಇಂದು ಅಂತ್ಯ, ಧನಶ್ರೀಗೆ 4.75 ಕೋಟಿ‌ ಜೀವನಾಂಶ
ದೇಶಪ್ರಮುಖಮನರಂಜನೆ

Marriage Divorce ಕ್ರಿಕೆಟಿಗ ಯಜುವೇಂದ್ರ ಚಹಾಲ್ – ಧನಶ್ರೀ ವರ್ಮಾ ವೈವಾಹಿಕ ಜೀವನ ಇಂದು ಅಂತ್ಯ, ಧನಶ್ರೀಗೆ 4.75 ಕೋಟಿ‌ ಜೀವನಾಂಶ

Share
2 Min Read
SHARE

newsics.com

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ವಿವಾಹ ವಿಚ್ಚೇದನ ಗುರುವಾರ (ಮಾ.20) ಅಧಿಕೃತಗೊಳ್ಳಲಿದೆ.

ಬಾಂಬೇ ಹೈಕೋರ್ಟ್ ಈ ಕುರಿತು ಸ್ಪಷ್ಟ ಸೂಚನೆ ನೀಡಿದೆ. ಪ್ರಮುಖವಾಗಿ ಐಪಿಎಲ್ 2025 ಆರಂಭ ಗಮನದಲ್ಲಿಟ್ಟುಕೊಂಡು ಚಹಾಲ್ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಚಹಾಲ್ ಹಾಗೂ ಧನಶ್ರೀ ವರ್ಮಾ ಅರ್ಜಿ ಪುರಸ್ಕರಿಸಿದ ಬಾಂಬೇ ಹೈಕೋರ್ಚ್ ಇದೀಗ ಕೌಟುಂಬಿಕ ನ್ಯಾಯಾಲಯಕ್ಕೆ ಮಹತ್ವದ ಆದೇಶ ನೀಡಿದೆ. ಯುಜುವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ಅವರಿಗೆ ಕಾನೂನಿನ ಪ್ರಕಾರ ಮನಸ್ಸು ಬದಲಾಯಿಸಲು, ಮತ್ತೆ ಒಂದಾಗಲು ಅಥವಾ ಸೆಟ್ಲ್‌ಮೆಂಟ್ ಪೂರ್ಣಗೊಳಿಸಲು ನೀಡುವ 6 ತಿಂಗಳ ಕಾಲಾವಕಾಶ ರದ್ದುಗೊಳಿಸಿ, ಮಾರ್ಚ್ 20ರೊಳಗೆ ಪ್ರಕರಣ ಇತ್ಯರ್ಥಗೊಳಿಸಲು ಸೂಚಿಸಿದೆ.

ಮಾರ್ಚ್ 22ರಿಂದ ಐಪಿಎಲ್ ಟೂರ್ನಿ ಆರಂಭಗೊಳ್ಳುತ್ತಿದೆ. ಮಾರ್ಚ್ 23ರಂದು ಯಜುವೇಂದ್ರ ಚಹಾಲ್ ಆಡುತ್ತಿರುವ ರಾಜಸ್ಥಾನ ರಾಯಲ್ಸ್ ತಂಡ, ಸನ್ ರೈಸರ್ಸ್ ಹೈದರಾಬಾದ್ ವಿರುದ್ದ ಹೋರಾಟ ನಡೆಸಲಿದೆ. ಹೀಗಾಗಿ ಇದಕ್ಕೂ ಮೊದಲೇ ಡಿವೋರ್ಸ್ ಪ್ರಕರಣ ಇತ್ಯರ್ಥಗೊಳಿಸಲು ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯಕ್ಕೆ ಸೂಚಿಸಿದೆ.

ಹೈಕೋರ್ಟ್ ಸೂಚನೆಯಂತೆ ಮಾರ್ಚ್ 20ರಂದು ಯುಜುವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ಅಧಿಕೃತವಾಗಿ ವಿಚ್ಛೇದನ ಪಡೆಯಲಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಬೇರೆ ಬೇರೆಯಾಗಿ ನೆಲೆಸಿರುವ ಚಹಾಲ್ ಹಾಗೂ ಧನಶ್ರೀ ವರ್ಮಾ ಫೆಬ್ರವರಿ 5 ರಂದು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಪಡೆಯಲು ಕೌಟುಂಬಿಕ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಕೌಟುಂಬಿಕ ನ್ಯಾಯಾಲಯ ಆದೇಶದ ವಿರುದ್ಧ ಯುಜುವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ಇಬ್ಬರೂ ಜತೆಗೆ ಸೇರಿ ಕೂಲಿಂಗ್ ಪಿರಿಯೆಡ್ ರದ್ದುಗೊಳಿಸಿ ತ್ವರಿತವಾಗಿ ವಿಚ್ಚೇದನ ನೀಡಬೇಕು ಎಂದು ಬಾಂಬೇ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಒಂದೂವರೆ ವರ್ಷಗಳಿಂದ ಬೇರೆ ಬೇರೆಯಾಗಿ ನೆಲೆಸಿರುವುದಾಗಿ ಕೋರ್ಟ್‌ಗೆ ಸ್ಪಷ್ಟಪಡಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಬಾಂಬೇ ಹೈಕೋರ್ಟ್ ಕೂಲಿಂಗ್ ಪೀರಿಯೆಡ್ ರದ್ದುಗೊಳಿಸಿ ಆದೇಶ ನೀಡಿತ್ತು.

ಅವರ ಅಧಿಕೃತ ವಿಚ್ಚೇದನ ಪಡೆಯುವ ಮೊದಲು ಯುಜುವೇಂದ್ರ ಚಹಾಲ್ ಮಾಜಿ ಪತ್ನಿ ಧನಶ್ರೀ ವರ್ಮಾಗೆ ಒಟ್ಟು 4.75 ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಕೋರ್ಟ್ ಸೂಚಿಸಿದೆ. ಈ ಮೊತ್ತದಲ್ಲಿ ಚಹಾಲ್ ಈಗಾಗಲೇ ಧನಶ್ರೀ ವರ್ಮಾಗೆ 2.37 ಕೋಟಿ ರೂಪಾಯಿ ಪಾವತಿ ಮಾಡಿದ್ದಾರೆ. ಇನ್ನುಳಿದ ಮೊತ್ತವನ್ನು ಚಹಾಲ್, ಧನಶ್ರೀ ವರ್ಮಾಗೆ ಪಾವತಿ ಮಾಡಬೇಕಿದೆ.

Aditi Prabhudev ಬೇಡವಾದ ಕೂದಲು ತೆಗೆಯಲು ಸಿಂಪಲ್ ಟಿಪ್ಸ್ ತಿಳಿಸಿದ ಅದಿತಿ ಪ್ರಭುದೇವ್

TAGGED:Cricketer Yuzvendra Chahal - Dhanashree Verma's marital life ends today
Share This Article
Facebook Twitter Copy Link Print
Previous Article SSLC EXAM ರಾಜ್ಯಾದ್ಯಂತ ನಾಳೆಯಿಂದ `SSLC’ ಪರೀಕ್ಷೆ ಆರಂಭ
Next Article Viral video ಮೊಬೈಲ್ ಶಾಪ್ನಲ್ಲಿ ಯುವತಿಗೆ ಗುಪ್ತಾಂಗ ತೋರಿಸಿ ಒದೆ ತಿಂದ ವ್ಯಕ್ತಿ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

1 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?