Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC Exam: ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ
ಕರ್ನಾಟಕ

SSLC Exam: ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

Share
1 Min Read
SHARE

newsics.com

ಗದಗ: ಇಂದು ಕರ್ನಾಟಕದಾದ್ಯಂತ ಎಸ್‌ಎಸ್‌ಎಲ್ಸಿ ಪರೀಕ್ಷೆ ಆರಂಭವಾಗಿವೆ. ಈ ಸಂದರ್ಭದಲ್ಲಿ ಪರೀಕ್ಷೆ ದಿನವೇ ವಿದ್ಯಾರ್ಥಿನಿಯ ಅಜ್ಜಿ ಸಾವನ್ನಪ್ಪಿದ್ದು, ದುಖಃದಲ್ಲೇ ವಿದ್ಯಾರ್ಥಿನಿ ಪರೀಕ್ಷೆ ಬರೆದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ.

ಡಂಬಳದ ಜಗದ್ಗುರು ತೋಂಟದಾರ್ಯ ಬಾಲಕಿಯರ ಪ್ರೌಢಶಾಲೆಯ ಜಲಜಾಕ್ಷಿ ಕಿಲಾರಿ ವಿದ್ಯಾರ್ಥಿನಿ ಅಜ್ಜಿ ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ. ಎಸ್ಎಸ್ಎಲ್ಸಿ ಕನ್ನಡ ವಿಷಯದ ಪರೀಕ್ಷೆ ಬರೆಯಲು ಸಿದ್ಧಳಾಗಿದ್ದ ವಿದ್ಯಾರ್ಥಿನಿಗೆ ಅಜ್ಜಿ ಸಾವು ದುಖಃ ತಂದಿದೆ.

ಪರೀಕ್ಷೆಗೆ ಬರೆಯಲು ಭಯದಲ್ಲಿದ್ದ ಜಲಜಾಕ್ಷಿಗೆ ಪಾಲಕರು, ಶಾಲೆಯ ಶಿಕ್ಷಕರು ಮತ್ತು ಅವಳ ಸಹಪಾಠಿಗಳು ಧೈರ್ಯ ತುಂಬಿದ್ದಾರೆ. ಶಿಕ್ಷಕಿ ಶ್ರೀಮತಿ ಎ.ಬಿ ಬೇವಿನಕಟ್ಟಿ, ಸಂಜುತ ಸಂಕಣ್ಣವರ್, ಶ್ರೀಮತಿ ಎಸ್‌ಎಂ ಹಂಚಿನಾಳ, ಬುದಪ್ಪ ಅಂಗಡಿ, ಎಸ್ಎಸ್ ತಿಮ್ಮಾಪುರ್, ಎಂಎಂ ಗೌಳೆರ ಎಲ್ಲ ಶಿಕ್ಷಕರು ವಿದ್ಯಾರ್ಥಿನಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮೃತ ಅಜ್ಜಿಗೆ ಪೂಜೆ ಮಾಡಿ, ಪ್ರಾರ್ಥನೆ ಸಲ್ಲಿಸಿ ಪುಷ್ಪ ಸಮರ್ಪಿಸಿ ಆಶೀರ್ವಾದ ಪಡೆದುಕೊಂಡು ಬಂದು ಎದೆಯಲ್ಲಿ ದುಃಖ ತುಂಬಿಕೊಂಡೇ ಧೈರ್ಯದಿಂದ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ.

TAGGED:SSLC Exam: Student writes SSLC exam in grief after worshipping grandmother's body
Share This Article
Facebook Twitter Copy Link Print
Previous Article Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್
Next Article ಭೂಮಿಯತ್ತ ನುಗ್ಗಿ ಬರ್ತಿದೆ ಕ್ಷುದ್ರಗ್ರಹ: ನಾಸಾ ನೀಡಿದ ಎಚ್ಚರಿಕೆಯೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?