Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Chardham Yatra:ಮೊದಲ ದಿನವೇ ದಾಖಲೆ ಮಟ್ಟದಲ್ಲಿ ನೋಂದಣಿ
ದೇಶ

Chardham Yatra:ಮೊದಲ ದಿನವೇ ದಾಖಲೆ ಮಟ್ಟದಲ್ಲಿ ನೋಂದಣಿ

Share
0 Min Read
SHARE

ಡೆಹ್ರಾಡೂನ್: ಉತ್ತರಾಖಂಡದ ಚಾರ್‌ಧಾಮ್ ಯಾತ್ರೆಯು ಭಾರತದ ಅತ್ಯಂತ ಪ್ರಸಿದ್ಧ ತೀರ್ಥಯಾತ್ರೆಗಿದ್ದು, ಈಗಾಗಲೇ ಆನ್ಲೈನ್ ಮೂಲಕ ನೋಂದಣಿ ಆರಂಭವಾಗಿದೆ.

ಮೊದಲ ದಿನವೇ ದಾಖಲೆ ಮಟ್ಟದಲ್ಲಿ ಬರೋಬ್ಬರಿ 1.65 ಲಕ್ಷ ಮಂದಿ ಕೇದರಾನಾಥನ ದರ್ಶನಕ್ಕಾಗಿ ಯಾತ್ರಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾ.20 ಗುರುವಾರ ನೋಂದಣಿ ಆರಂಭವಾಗಿದ್ದು, ಸಂಜೆ 5 ಗಂಟೆ ವೇಳೆ 1.6 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.

ಈ ಬಾರಿಯ ಮೊದಲ ದಿನದ ನೋಂದಣಿಯಲ್ಲಿ 53,570 ಮಂದಿ ಕೇದರನಾಥಕ್ಕೆ
ನೋಂದಾಯಿಸಿಕೊಂಡರೆ, ಬದರಿನಾಥಕ್ಕೆ 49,395, ಗಂಗೋತ್ರಿಗೆ 30,933, ಯಮುನೋತ್ರಿಗೆ 30,224 ಮಂದಿ ನೋಂದಣಿ ಮಾಡಿಕೊಂಡಿದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TAGGED:Chardham Yatra: Record registrations on the first day
Share This Article
Facebook Twitter Copy Link Print
Previous Article Lakshmi Hebbalkar ಮೊದಲ ಬಾರಿಗೆ ಬರೋಬ್ಬರಿ 3,000 ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Next Article Life style ನಿಮ್ಮ ಮುಖಕ್ಕೊಪ್ಪುವ ಮೂಗುನತ್ತು ಆರಿಸಿಕೊಳ್ಳಲು ಈ ರೀತಿ ಮಾಡಿ

Popular Posts

ಎಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ : ಮಸ್ಕ್‌ ಸಂಪತ್ತು ಕರಗಲು 114 ವರ್ಷ ಬೇಕು

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?