Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಾಸನದಲ್ಲಿ 3 ಕಾಡಾನೆ ಸೆರೆ, ಜನ ನಿಟ್ಟುಸಿರು
Uncategorizedಕರ್ನಾಟಕ

ಹಾಸನದಲ್ಲಿ 3 ಕಾಡಾನೆ ಸೆರೆ, ಜನ ನಿಟ್ಟುಸಿರು

Share
1 Min Read
SHARE

newsics.com

ಹಾಸನ: ಆನೆಗಳ ಉಪಟಳದಿಂದ ಬೇಸತ್ತಿದ್ದ ಜನರಿಗಿದು ಖುಷಿ ಕೊಡುವ ಸುದ್ದಿ. ಮೂರು ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಬೇಲೂರು ಸುತ್ತಮುತ್ತ ಅನೇಕ ಗ್ರಾಮಗಳಲ್ಲಿ ಆನೆಗಳ ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು, ‘ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಸುತ್ತಮುತ್ತ ಜನರಿಗೆ ತೀವ್ರ ಉಪಟಳ ನೀಡುತ್ತಿದ್ದ ಆನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ. ಸಕಲೇಶಪುರ ಮತ್ತು ಬೇಲೂರು ಸುತ್ತಮುತ್ತ ಅನೇಕ ಗ್ರಾಮಗಳಿಗೆ ಭೀಕರ ಸಮಸ್ಯೆಯಾಗಿದ್ದ ಆನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ಮಾರ್ಚ್ 16ರಿಂದ ಕಾರ್ಯಾಚರಣೆ ಆರಂಭಿಸಿತ್ತು. ಭಾನುವಾರ ಹೆಬ್ಬನಹಳ್ಳಿ ಗ್ರಾಮದ ಬಳಿ 3ನೇ ಆನೆಯನ್ನೂ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

Car costly ಹೊಸ ಕಾರು ಖರೀದಿದಾರರಿಗೆ ಶಾಕ್: ಕಾರುಗಳ ಬೆಲೆ ಮತ್ತಷ್ಟು ದುಬಾರಿ

TAGGED:Forest department captures wild elephants in Hassan
Share This Article
Facebook Twitter Copy Link Print
Previous Article ಬ್ಲೇಜರ್ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟ ನಟಿ ಪ್ರಜ್ಞಾ ಜೈಸ್ವಾಲ್
Next Article ಬಹುನಿರೀಕ್ಷಿತ ‘ಸಿಕಂದರ್’ ಚಿತ್ರದ ಟ್ರೈಲರ್ ಬಿಡುಗಡೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?