Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಡ್‌ನ್ಯೂಸ್‌: ಒಂದಲ್ಲಾ.. ಎರಡಲ್ಲ..18 ಕಡೆ ಚಿನ್ನದ ನಿಕ್ಷೇಪಗಳು ಪತ್ತೆ
ದೇಶ

ಗುಡ್‌ನ್ಯೂಸ್‌: ಒಂದಲ್ಲಾ.. ಎರಡಲ್ಲ..18 ಕಡೆ ಚಿನ್ನದ ನಿಕ್ಷೇಪಗಳು ಪತ್ತೆ

Share
1 Min Read
SHARE

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಆದರೆ ಇದೀಗ ದೇಶದ ಈ ರಾಜ್ಯದಲ್ಲಿ ಏಳು ಕಡೆ ಚಿನ್ನದ ನಿಕ್ಷೇಪ ಪತ್ತೆಯಾಗಿದೆ.

ಹೌದು, ಒಡಿಶಾದಲ್ಲಿ ಅಪಾರ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದ್ದು, ಕೇವಲ ಒಂದು ಕಡೆ ಮಾತ್ರವಲ್ಲದೇ ಒಡಿಶಾದ 7 ಜಿಲ್ಲೆಗಳಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಒಡಿಶಾದ ಹಲವು ಜಿಲ್ಲೆಯ 18 ಜಾಗದಲ್ಲಿ ಚಿನ್ನದ ನಿಕ್ಷೇಪ ಇರೋದು ಖಚಿತವಾಗಿದೆ. ಅದರಲ್ಲಿ ಬಹುತೇಕ ಪ್ರದೇಶಗಳು ಬುಡಕಟ್ಟು ಜನಾಂಗದವರು ವಾಸಿಸುವ ಜಾಗವಾಗಿದೆ. ಈ ಭೂಪ್ರದೇಶಗಳು ಆರ್ಥಿಕವಾಗಿ ಬಹಳಷ್ಟು ಹಿಂದುಳಿದಿದ್ದು, ಇಲ್ಲಿನ ಹಲವೆಡೆ ಚಿನ್ನದ ನಿಕ್ಷೇಪ ಪತ್ತೆಯಾಗಿರೋದು ಖುಷಿಗೆ ಕಾರಣವಾಗಿದೆ

ಇದುವರೆಗೂ ಕರ್ನಾಟಕದ ಹಟ್ಟಿ ಗಣಿಯಲ್ಲಿ ಮಾತ್ರ ಚಿನ್ನ ಉತ್ಪಾದನೆಯಾಗುತ್ತಿದ್ದು ಒಡಿಶಾದ ಜಾಶಿಪುರ್, ಸುರಿಯಾಗುಡಾ, ರೌನ್ಸಿ, ಇಡೆಲ್ಕುಚಾ, ಮರೆದಿಹಿ, ಸುಲೆಪಾತ್, ಬಾದಂಪಹರ್ನಲ್ಲಿ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಚಿನ್ನದ ನಿಕ್ಷೇಪಗಳನ್ನ ಪತ್ತೆ ಹಚ್ಚಿದೆ. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಒಟ್ಟು ರಾಜ್ಯ ಏಳು ಕಡೆ ಚಿನ್ನದ ನಿಕ್ಷೇಪವನ್ನ ಪತ್ತೆ ಹಚ್ಚಿದೆ

TAGGED:but 18 gold deposits discoveredGood News: Not onenot two
Share This Article
Facebook Twitter Copy Link Print
Previous Article Neha Gowda ತಮ್ಮ ಕ್ಯೂಟ್ ಮಗಳಿಗೆ ನಾಮಕರಣ ಮಾಡಿದ ನೇಹಾ ಗೌಡ ದಂಪತಿ: ಅರ್ಥಗರ್ಭಿತವಾದ ಹೆಸರಿಟ್ಟ ಗೊಂಬೆ
Next Article ವೀಡಿಯೋ ವೈರಲ್: ಕುನಾಲ್‌ ಕಮ್ರಾ ಕಾರ್ಯಕ್ರಮದಲ್ಲಿ ಏಕನಾಥ್‌ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?