ವೀಡಿಯೋ ವೈರಲ್: ಕುನಾಲ್ ಕಮ್ರಾ ಕಾರ್ಯಕ್ರಮದಲ್ಲಿ ಏಕನಾಥ್ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ
newsics.com ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಥಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಉಪಮುಖ್ಯಂತ್ರಿಯನ್ನು ಅಪಹಾಸ್ಯ ಮಾಡಲಾಗಿದ್ದು, ದೇಶದ್ರೋಹಿ ಎಂದು ಉಲ್ಲೇಖಿಸಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ. ಈ ಹೇಳಿಕೆಗೆ ಶಿವಸೇನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ʼದಿ ಯುನಿಕಾಂಟಿನೆಂಟಲ್ ಮುಂಬೈʼ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಹಾಗೂ ಬಂಧನಕ್ಕೆ ಒತ್ತಾಯ … Continue reading ವೀಡಿಯೋ ವೈರಲ್: ಕುನಾಲ್ ಕಮ್ರಾ ಕಾರ್ಯಕ್ರಮದಲ್ಲಿ ಏಕನಾಥ್ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ
Copy and paste this URL into your WordPress site to embed
Copy and paste this code into your site to embed