Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರ್ನಾಟಕಪ್ರಮುಖ

ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಮಾಡಿದ್ದೇನು?

Share
1 Min Read
SHARE

newsics.com

ಧಾರವಾಡ: ಅಣ್ಣನ ಹೆಂಡತಿ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿರುವ ಘಟನೆ ಧಾರವಾಡದ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ,

ಸ್ವಂತ ಅತ್ತಿಗೆಯನ್ನ ಮಂಚಕ್ಕೆ ಕರೆದಿದ್ದಾನೆ. ಆದ್ರೆ, ಇದಕ್ಕೆ ಅತ್ತಿಗೆ ಸವಿತಾ ಬಸಪ್ಪ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ರಮೇಶ್, ಅತ್ತಿಗೆಯನ್ನು ಹಿಡಿದುಕೊಂಡು ಎಲ್ಲೆಂದರಲ್ಲಿ ಕಚ್ಚಿದ್ದಾನೆ. ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಳಿಕ ಮೈದುನನಿಂದ ತಪ್ಪಿಸಿಕೊಂಡು ಮನೆಯಿಂದ ಕೈಗಾಡಿಕೊಂಡು ಹೊರಗೆ ಬಂದಿದ್ದಾಳೆ. ಆಗ ಅಕ್ಕಪಕ್ಕದ ಜನರು ಏನಾಯ್ತು ಎಂದು ಓಡೋಡಿ ಬಂದಿದ್ದು, ಗಾಯಗೊಂಡಿದ್ದ ಸವಿತಾಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸವಿತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇತ್ತ ಕಾಮುಕ ಮೈದುನ ಪರಾರಿಯಾಗಿದ್ದಾನೆ.

ಹೊಸಕಟ್ಟಿ ಗ್ರಾಮದಲ್ಲಿ ಸಹೋದರಾರ ಬಸಪ್ಪ ಹಾಗೂ ರಮೇಶ್ ಇಬ್ಬರು ಕೂಲಿ‌ಕೆಲಸ ಮಾಡಿಕೊಂಡು ಜೀವನ ಮಾಡತಿದ್ದರು. ಇಬ್ಬರಿಗೂ ಹೆಚ್ಚು ಕಡಿಮೆ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದು, ಒಂದೇ ಮನೆಯಲ್ಲಿ ವಾಸವಾಗಿದ್ದು. ಇನ್ನು ಬಸಪ್ಪನ ಪತ್ನಿ ಸವಿತಾ ಗಾರ್ಮೆಂಟ್ಸ್ ಕೆಲಸ ಮಾಡತಿದ್ದಳು. ಒಂದೇ ಮನೆಯಲ್ಲಿ ಇದ್ದ ಕಾರಣ, ಸವಿತಾ ಮೇಲೆ ಮೈದುನ ರಮೇಶ್ ಕಣ್ಣು ಹಾಕಿದ್ದ, ಯಾರೂ ಇಲ್ಲದ ವೇಳೆ ಜಗಳ ತಗೆದು ನನ್ನ ಜೊತೆ ಬಾ ಎಂದು ಮೃಗೀಯ ವರ್ತನೆ ತೋರಿದ್ದಾನೆ. ಇನ್ನು ಸವಿತಾ ಸಂಬಂಧಿಕರು ಕುಂದಗೋಳ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

TAGGED:Maiduna invited her sister-in-law to bed: What did she do when she didn't agree?
Share This Article
Facebook Twitter Copy Link Print
Previous Article Private Bus Fare Hike ಹಬ್ಬಕ್ಕೆ ಊರಿಗೆ ಹೊರಡುವವರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಭಾರಿ ಏರಿಕೆ
Next Article Warning: ಈ ಆ್ಯಪ್ಗಳು ನಿಮ್ಮ ಮೊಬೈಲ್ನಲ್ಲಿದ್ರೆ ಇಂದೇ ಡಿಲೀಟ್ ಮಾಡಿ! ಕೇಂದ್ರ ಎಚ್ಚರಿಕೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?