Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Chit fund scam: ಕೋಟಿ ಕೋಟಿ ದೋಚಿ ಪರಾರಿಯಾಗಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ
ಕರ್ನಾಟಕ

Chit fund scam: ಕೋಟಿ ಕೋಟಿ ದೋಚಿ ಪರಾರಿಯಾಗಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

Share
1 Min Read
SHARE

newsics.com

ಹೈದರಾಬಾದ್: ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ವ್ಯಕ್ತಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.

ಹೌದು, ಚಿಟ್ ಹೆಸರಿನಲ್ಲಿ ಸಾವಿರಾರು ಜನರನ್ನು ವಂಚಿಸಿ 100 ಕೋಟಿ ರೂ.ಗಳೊಂದಿಗೆ ಪರಾರಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಪುಲ್ಲಯ್ಯ ಎಂಬ ವ್ಯಕ್ತಿಯನ್ನು ಹೈದರಾಬಾದ್ ಸಿಸಿಎಸ್ ಪೊಲೀಸರು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ.

ಆರೋಪಿ ವಶಕ್ಕೆ ಪಡೆದು ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ಬಂಧಿಸಿ ಹೈದರಾಬಾದ್‌ಗೆ ಶಿಫ್ಟ್ ಮಾಡಲಾಗಿದೆ. ಆಂಧ್ರಪ್ರದೇಶದ ಅನಂತಪುರಂ ಮೂಲದ ಪುಲ್ಲಯ್ಯ ಹಲವು ವರ್ಷಗಳ ಹಿಂದೆ ಹೈದರಾಬಾದ್‌ಗೆ ಬಂದು ಬಿಕೆಗುಡ ರವೀಂದ್ರನಗರದಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು.

ಇವರು ಹಲವು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದು ನೂರಾರು ಜನರಿಗೆ ವಂಚಿಸಿದ್ದಾರೆ ಎಂದು ಹಣ ಕಳೆದುಕೊಂಡವರು ಆರೋಪಿಸಿದ್ದರು. ಅಷ್ಟೇ ಅಲ್ಲ ಅವರು ಕಳೆದ ತಿಂಗಳು 100 ಕೋಟಿ ರೂ.ಗಳೊಂದಿಗೆ ಪರಾರಿಯಾಗಿದ್ದರು.

ಚೀಟಿಯಲ್ಲಿ ಹಾಕಿದ ಹಣ ಮರಳಿ ಬರದಿದ್ದರಿಂದ ನೊಂದ ಸಂತ್ರಸ್ಥರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ತೆಲಂಗಾಣ ಪೊಲೀಸರು, ಆರೋಪಿ
ಯನ್ನು ಬಂಧಿಸಿದ್ದಾರೆ.

TAGGED:#robbing #crores #Bengaluru #arrest
Share This Article
Facebook Twitter Copy Link Print
Previous Article ಪತ್ನಿಯ ಅಕ್ರಮ ಸಂಬಂಧ: 7 ಅಡಿ ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಹೂಳಿದ ಪತಿ
Next Article

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?