Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Darshan Thoogudeepa ಹೆಂಡತಿಯನ್ನು ಮುದ್ದು ರಾಕ್ಷಸಿ ಅಂತ ಕರೀತಾರಂತೆ! ಫ್ಯಾಮಿಲಿ ಸೀಕ್ರೆಟ್ ಬಿಚ್ಚಿಟ್ಟ ನಟ ದರ್ಶನ್
ಮನರಂಜನೆ

Darshan Thoogudeepa ಹೆಂಡತಿಯನ್ನು ಮುದ್ದು ರಾಕ್ಷಸಿ ಅಂತ ಕರೀತಾರಂತೆ! ಫ್ಯಾಮಿಲಿ ಸೀಕ್ರೆಟ್ ಬಿಚ್ಚಿಟ್ಟ ನಟ ದರ್ಶನ್

Share
1 Min Read
SHARE

newsics.com

ಧನ್ವೀರ್ ಗೌಡ ಅಭಿನಯದ ವಾಮನ ಸಿನಿಮಾ ಏಪ್ರಿಲ್ 10 ರಂದು ತೆರೆಮೇಲೆ ಬರಲು ರೆಡಿಯಾಗಿದೆ. ಈ ಚಿತ್ರದ ಟ್ರೇಲರ್ ಸೊಗಸಾಗಿ ಮೂಡಿಬಂದಿದ್ದು, ಇಂದು ಸಂಜೆ ನಟ ದರ್ಶನ್ ಅವರು ಟ್ರೇಲರ್ ರಿಲೀಸ್ ಮಾಡಿದ್ರು.

ಈ ಸಿನಿಮಾ ಮುದ್ದು ರಾಕ್ಷಸಿ ಸಾಂಗ್ ಮಾತ್ರ ಭಾರೀ ಸೌಂಡ್ ಮಾಡಿದೆ. ಈ ಹಾಡಿಗೆ ಖುದ್ದು ನಟ ದರ್ಶನ್ ಫಿದಾ ಆಗಿದ್ದಾರೆ.

ನನಗೆ ಈ ಸಿನಿಮಾದಲ್ಲಿ ಮುದ್ದು ರಾಕ್ಷಸಿ ಸಾಂಗ್ ಇಷ್ಟ. ತುಂಬ ಚೆನ್ನಾಗಿದೆ ಅಂತ ನಾನು ಯಾವಾಗಲೂ ಹೇಳುತ್ತಿರುತ್ತೇನೆ. ಮನೆಯಲ್ಲಿ ನನ್ನ ಹೆಂಡತಿ ಕೋಪ ಮಾಡಿಕೊಂಡರೆ ನಾನು ಕೂಡ ರೇಗಿಸುತ್ತೇನೆ. ಮುದ್ದು ರಾಕ್ಷಸಿ ಥರ ಇದ್ದೀಯ ಅಂತ ಹೇಳುತ್ತೇನೆ. ಇದು ಒಳ್ಳೆಯ ಮನರಂಜನೆ ಇರುವ ಸಿನಿಮಾ’ ಎಂದು ದರ್ಶನ್ ಅವರು ಹೇಳಿದ್ದಾರೆ.

ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಚೇತನ್‌ ಗೌಡ ಅದ್ಧೂರಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದಾರೆ. ಹಿರಿಯ ನಟರಾದ ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆ.ಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವರು ಈ ಸಿನಿಮಾದ ನಟಿಸಿದ್ದಾರೆ.

TAGGED:#actor #darshna #famliy #film #song
Share This Article
Facebook Twitter Copy Link Print
Previous Article Gold Smuggling ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ
Next Article SHOCKING ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಪತ್ನಿಯನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪತಿ!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?