newsics.com
ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು,ಐವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.
ಶಂಕರಿಬಾಯಿ(65ವ), ಕುಮಾರ ನಾಯ್ಕ್(46ವ) ಮತ್ತು ಶ್ವೇತಾ(38ವ) ಮೃತಪಟ್ಟವರು. ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
https://www.newsics.com/2025/03/29/why-did-actor-darshan-say-he-would-raise-a-cow-if-needed/