Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka: ಕರ್ನಾಟಕದಲ್ಲಿಇ-ಪ್ರಸಾದ ಸೇವೆ ಆರಂಭ: ಪ್ರಸಾದಕ್ಕೆ ಹೆಚ್ಚಿದ ಬೇಡಿಕೆ
ಕರ್ನಾಟಕಪ್ರಮುಖ

Karnataka: ಕರ್ನಾಟಕದಲ್ಲಿಇ-ಪ್ರಸಾದ ಸೇವೆ ಆರಂಭ: ಪ್ರಸಾದಕ್ಕೆ ಹೆಚ್ಚಿದ ಬೇಡಿಕೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಪ್ರಮುಖ ದೇವಸ್ಥಾನಗಳ ಪ್ರಸಾದವನ್ನು ಭಕ್ತರ ಮನೆಗಳಿಗೆ ತಲುಪಿಸುವ ಇ-ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಈಗಾಗಲೇ ಚಾಲನೆ ನೀಡಿದೆ. ಆದರೆ ಅಚ್ಚರಿಯ ಸಂಗತಿ ಎಂದರೆ ಬೇರೆ ರಾಜ್ಯಗಳ ಭಕ್ತರೂ ಕೂಡ ನಮ್ಮ ರಾಜ್ಯದ ದೇವಾಲಯಗಳ ಪ್ರಸಾದಕ್ಕೆ ಬೇಡಿಕೆ ಇಟ್ಟಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಇ-ಪ್ರಸಾದ ಸೇವೆಗೆ ಚಾಲನೆ ನೀಡಿದ್ದರು. ಕೆಲ ಸಂದರ್ಭದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ, ಅಂಥಾ ಸಂದರ್ಭದಲ್ಲಿ ಇ-ಪ್ರಸಾದ ಸೇವೆ ಮೂಲಕ ಆರ್ಡರ್ ಮಾಡಿ ಪ್ರಸಾದ ತರಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಲಾಗಿದೆ.

100 ರಿಂದ 200 ರೂಪಾಯಿಗಳಲ್ಲಿ ಮನೆ ಬಾಗಿಲಿಗೆ ಪ್ರಸಾದ ಕಳುಹಿಸಲಾಗುವುದು ಎಂದು ಹೇಳಿದ್ದರು. ಇದೀಗ ಐದು ಸಾವಿರಕ್ಕೂ ಹೆಚ್ಚು ಭಕ್ತರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಅದರಲ್ಲೂ ಮಹಾರಾಷ್ಟ್ರದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ, ಸವದತ್ತಿ ಯಲ್ಲಮ್ಮನ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ. ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಸಾದಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಇದುವರೆಗೆ ಬಂದಿರುವ ಬೇಡಿಕೆಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯ, ಸವದತ್ತಿ ಯಲ್ಲಮ್ಮ ಹಾಗೂ ಮೂಕಾಂಬಿಕಾ ದೇವಸ್ಥಾನದ ಪ್ರಸಾದಕ್ಕೆ ಹೆಚ್ಚಿನ ಬೇಡಿಕೆ ಸಿಕ್ಕಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ, ಮುಂಬರುವ ದಿನಗಳಲ್ಲಿ ಮೊಬೈಲ್ ನಿಂದ ಆರ್ಡರ್ ಮಾಡಿ ತರಿಸಿಕೊಳ್ಳಬಹುದು.

BIG UPDATE: ಮ್ಯಾನ್ಮಾರ್ ಪ್ರಬಲ ಭೂಕಂಪ – ಮೃತರ ಸಂಖ್ಯೆ 1,644ಕ್ಕೆ ಏರಿಕೆ: 3,400 ಕ್ಕೂ ಹೆಚ್ಚು ಮಂದಿ ಗಾಯ

TAGGED:Karnataka: E-Prasad service launched in Karnataka: Increased demand for Prasad
Share This Article
Facebook Twitter Copy Link Print
Previous Article Earthquake | ಭೀಕರ ಭೂಕಂಪಕ್ಕೆ ನಲುಗಿದ ಮಯನ್ಮಾರ್‌: 1,600ಕ್ಕೂ ಹೆಚ್ಚು ಮಂದಿ ಬಲಿ
Next Article ASTRO | Ugadi special ಯುಗಾದಿಯಂದು ಈ ವಸ್ತುಗಳನ್ನು ಮನೆಗೆ ತನ್ನಿ, ಭಾರೀ ಅದೃಷ್ಟ ನಿಮ್ಮದಾಗಿಸಿಕೊಳ್ಳಿ!

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?