Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEW RULES ಇಂದಿನಿಂದ ಬದಲಾಗಲಿದೆ ಬ್ಯಾಂಕಿಂಗ್ ನಿಯಮ
ದೇಶ

NEW RULES ಇಂದಿನಿಂದ ಬದಲಾಗಲಿದೆ ಬ್ಯಾಂಕಿಂಗ್ ನಿಯಮ

Share
1 Min Read
SHARE

newsics.com

ಏಪ್ರಿಲ್ 1 ರಿಂದ ಬ್ಯಾಂಕಿಂಗ್ ನಿಯಮಗಳಲ್ಲಿ ಬದಲಾವಣೆಗಳು ಆಗಲಿದೆ. ಗ್ರಾಹಕರ ಜೇಬಿಗೆ ಪರಿಣಾಮ ಬೀರುವುದು ಅಂತೂ ನಿಜ.

ಇಂದಿನಿಂದ ಎಟಿಎಂ ನಿಯಮಗಳಲ್ಲಿಯೂ ಬದಲಾವಣೆ ಆಗಲಿದೆ. ಇನ್ಮುಂದೆ ಗ್ರಾಹಕರು ಇತರ ಬ್ಯಾಂಕ್‌ಗಳ ಎಟಿಎಂಗಳಿಂದ ತಿಂಗಳಿಗೆ ಮೂರು ಬಾರಿ ಮಾತ್ರ ಉಚಿತವಾಗಿ ಹಣವನ್ನು ಹಿಂಪಡೆಯಲು ಅವಕಾಶ ಪಡೆಯುತ್ತಾರೆ. ಇದರ ನಂತರ, ಪ್ರತಿ ವಹಿವಾಟಿಗೆ 20 ರಿಂದ 25 ರೂಪಾಯಿಗಳ ಶುಲ್ಕವನ್ನು ವಿಧಿಸಲಾಗಿದೆ. ಈಗ ನಗದು ಹಿಂಪಡೆಯುವುದಕ್ಕೆ 17 ರೂಪಾಯಿಗಳವರೆಗೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಮೇ 1 ರಿಂದ ಈ ಶುಲ್ಕವನ್ನು 19 ರೂಪಾಯಿಗಳಿಗೆ ಹೆಚ್ಚಿಸಲಾಗುವುದು.

ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯಮಗಳ ಪ್ರಕಾರ, ಬ್ಯಾಂಕುಗಳು ಈಗ ಎಟಿಎಂಗಳಿಂದ ಉಚಿತ ಹಿಂಪಡೆಯುವ ಮಿತಿಯನ್ನು ಕಡಿಮೆ ಮಾಡಿವೆ. ಗ್ರಾಹಕರು ಈಗ ಇತರ ಬ್ಯಾಂಕ್‌ಗಳ ಎಟಿಎಂಗಳಿಂದ ತಿಂಗಳಿಗೆ ಮೂರು ಬಾರಿ ಮಾತ್ರ ಉಚಿತವಾಗಿ ಹಣವನ್ನು ಹಿಂಪಡೆಯಲು ಅವಕಾಶ ಪಡೆಯುತ್ತಾರೆ. ಇದರ ನಂತರ, ಪ್ರತಿ ವಹಿವಾಟಿಗೆ 20 ರಿಂದ 25 ರೂಪಾಯಿಗಳ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.

TAGGED:#Banking #rules #atm #money #rbi
Share This Article
Facebook Twitter Copy Link Print
Previous Article ಉದ್ಯಮಿಯಿಂದ ಹಣ ಪಡೆದು ಹನಿಟ್ರ್ಯಾಪ್ ಬೆದರಿಕೆ : ಗ್ಯಾಂಗ್ ಅರೆಸ್ಟ್
Next Article ಬೆಲೆ ಏರಿಕೆ ನಡುವೆ ಗುಡ್ ನ್ಯೂಸ್ ಕೊಟ್ಟ ತೈಲ ಕಂಪನಿಗಳು

Popular Posts

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

You Might Also Like

ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?