Darshan Thoogudeepa: ನಟ ದರ್ಶನ್ ಮಧ್ಯಂತರ ಜಾಮೀನಿಗೆ ಆಕ್ಷೇಪ – ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆದಿದೆ. ಪರ್ದೀವಾಲ, ನ್ಯಾಯಮೂರ್ತಿ ಮಹದೇವನ್ ಪೀಠ ಅರ್ಜಿ ವಿಚಾರಣೆಯನ್ನು ಕೈಕೈಗೆತ್ತಿಕೊಂಡಿದ್ದು, ಅದರಂತೆ ಅರ್ಜಿ ವಿಚಾರಣೆ ನಡೆಸಿದೆ. ಕಳೆದ ವರ್ಷ ದರ್ಶನ್ ಸೇರಿ 17ಮಂದಿಗೆ ಜಾಮೀನು ಸಿಕ್ಕಿತ್ತು. ಈ ಪೈಕಿ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ … Continue reading Darshan Thoogudeepa: ನಟ ದರ್ಶನ್ ಮಧ್ಯಂತರ ಜಾಮೀನಿಗೆ ಆಕ್ಷೇಪ – ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ
Copy and paste this URL into your WordPress site to embed
Copy and paste this code into your site to embed