Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nithyananda ನಿತ್ಯಾನಂದ ಸತ್ತಿಲ್ಲ, ಬದುಕಿದ್ದಾನೆ;ಕೈಲಾಸದಿಂದ ಬಂತು ಸ್ಪಷ್ಟನೆ
ದೇಶಪ್ರಮುಖ

Nithyananda ನಿತ್ಯಾನಂದ ಸತ್ತಿಲ್ಲ, ಬದುಕಿದ್ದಾನೆ;ಕೈಲಾಸದಿಂದ ಬಂತು ಸ್ಪಷ್ಟನೆ

Share
1 Min Read
SHARE

newsics.com

ದೆಹಲಿ: ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸತ್ತಿಲ್ಲ, ಬದುಕಿದ್ದಾನೆ ಆರೋಗ್ಯವಾಗಿದ್ದಾನೆ ಎನ್ನುವ ಹೇಳಿಕೆ ಕೈಲಾಸದಿಂದ ಬಂದಿದೆ. ಕೈಲಾಸ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವದಂತಿಯ ಬಗ್ಗೆ ಸ್ಪಷ್ಟನೆ ನೀಡಿದೆ.

ನಿತ್ಯಾನಂದ ಸ್ವಾಮಿ ಆರೋಗ್ಯವಾಗಿದ್ದಾರೆ. ಇಷ್ಟೇ ಅಲ್ಲ ಸಕ್ರೀಯವಾಗಿ ಯುಗಾದಿ ಹಬ್ಬದಲ್ಲೂ ಪಾಲ್ಗೊಂಡಿದ್ದಾರೆ. ಸುಳ್ಳು ಸುದ್ದಿಗಳ ಮೂಲಕ ಹಿಂದೂ ಸರ್ವೋಚ್ಚ ಪೀಠಾಧಿಪತಿಗೆ ಅವಮಾನ ಮಾಡಲಾಗುತ್ತಿದೆ. ಇದನ್ನು ಸಹಿಸಲ್ಲ ಎಂದು ಬರೆದು ಸ್ಪಷ್ಟನೆ ನೀಡಿದೆ.

ಈ ಸ್ಪಷ್ಟನೆ ಅನುಮಾನವನ್ನು ಹೆಚ್ಚಿಸಿದೆ. ನಿತ್ಯಾನಂದನ ಅಧಿಕೃತ ಕೈಲಾಸ ಪೇಜ್ ಮೂಲಕ ಈ ಸ್ಪಷ್ಟನೆ ನೀಡಲಾಗಿದೆ. ಆದರೆ ಸ್ಪಷ್ಟನೆ ವೇಳೆ ಬಳಸಿರುವ ಫೋಟೋ 15 ವರ್ಷ ಹಳೆಯ ಪೋಟೋ ಆಗಿದೆ. ಹೀಗಾಗಿ ಅವರು ನಿಜವಾಗಿಯೂ ಆರೋಗ್ಯವಾಗಿದ್ದರೆ ಇತ್ತೀಚಿನ ಫೋಟೋವನ್ನು ಬಳಸಬೇಕಿತ್ತು. ಇಷ್ಟು ಹಳೆಯ ಫೋಟೋವನ್ನು ಏಕೆ ಬಳಸಲಾಗಿದೆ ಎಂಬುದು ಅನುಮಾನ ಹುಟ್ಟುಹಾಕಿದೆ.

https://x.com/SriNithyananda/status/1907103586674262031?ref_src=twsrc%5Etfw%7Ctwcamp%5Etweetembed%7Ctwterm%5E1907103586674262031%7Ctwgr%5E7a7a518ecc5071a527337bba3d7f309bca800d0b%7Ctwcon%5Es1_c10&ref_url=https%3A%2F%2Fapi-news.dailyhunt.in%2F

Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?

TAGGED:clarification came from KailashNithyananda is not dead
Share This Article
Facebook Twitter Copy Link Print
Previous Article Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?
Next Article MUDA Scam ಸಿಎಂಗೆ ಮುಗಿಯದ ಮುಡಾ ಸಂಕಷ್ಟ!ಇಡಿಯಿಂದ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಕೆ

Popular Posts

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

You Might Also Like

ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read
ಪ್ರಮುಖಕರ್ನಾಟಕ

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read
ಪ್ರಮುಖಕರ್ನಾಟಕ

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read
ಪ್ರಮುಖಕರ್ನಾಟಕ

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?