Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harapanahalli: ಉತ್ಸವದಿಂದ ಮರಳುತ್ತಿದ್ದ ಮಹಿಳೆ ಮೇಲೆ ಬಸ್ಸಿನಲ್ಲೇ ಗ್ಯಾಂಗ್‌ ರೇಪ್‌
ಕರ್ನಾಟಕಪ್ರಮುಖ

Harapanahalli: ಉತ್ಸವದಿಂದ ಮರಳುತ್ತಿದ್ದ ಮಹಿಳೆ ಮೇಲೆ ಬಸ್ಸಿನಲ್ಲೇ ಗ್ಯಾಂಗ್‌ ರೇಪ್‌

Share
1 Min Read
SHARE

newsics.com

ವಿಜಯನಗರ : ಹರಪ್ಪನಹಳ್ಳಿಯ ಉಚ್ಚಂಗಿ ದುರ್ಗದ ಉತ್ಸವಾಂಬಾ ದೇವಿಯ ದರ್ಶನ ಮುಗಿಸಿ ವಾಪಸ್ ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಬಸ್ಸಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಇದೀಗ ಬಸ್ ಚಾಲಕ, ನಿರ್ವಾಹಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಟ್ಟೂರು ತಾಲೂಕಿನ ಅಳಬೂರಿನ ಖಾಸಗಿ ಬಸ್ ಚಾಲಕ ಪ್ರಕಾಶ್ ಮಡಿವಾಳ, ಹರಪ್ಪನ ಹಳ್ಳಿಯ ಕಂಡಕ್ಟರ್ ರಾಜಶೇಖರ, ಹಾಗೂ ಅರಸೀಕೆರೆ ಗ್ರಾಮದ ಬಸ್ ಏಜೆಂಟ್ ಸುರೇಶ್ ಎಂಬುವವರು ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳು.

ದಾವಣಗೆರೆ ಜಿಲ್ಲೆಯ ಜರೆಕಟ್ಟೆ ಗ್ರಾಮದ ಮಹಿಳೆ ಯುಗಾದಿ ನಿಮಿತ್ತ ಉತ್ಸವಾಂಬಾ ದೇವಿಯ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ದೇವಿಯ ದರ್ಶನ ಮುಗಿಸಿ ವಾಪಸ್ ತಮ್ಮ ಊರಿಗೆ ಮರಳಲೆಂದು ರಾತ್ರಿ 8.45 ರ ಖಾಸಗಿ ಬಸ್ ಹತ್ತಿದರು.

ಕೆಲ ದೂರ ಬಸ್ ಸಾಗಿದ ಬಳಿಕ ಬಸ್ ನಲ್ಲಿದ್ದ ಪ್ರಯಾಣಿಕರು ಇಳಿಯುತ್ತಿದ್ದಂತೆ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಮೂವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

CM Siddaramaiah ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಗರಿಗೆದರಿದ ರಾಜಕೀಯ ಚಟುವಟಿಕೆ

TAGGED:Harapanahalli: Woman returning from festival gang-raped on bus
Share This Article
Facebook Twitter Copy Link Print
Previous Article CM Siddaramaiah ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಗರಿಗೆದರಿದ ರಾಜಕೀಯ ಚಟುವಟಿಕೆ
Next Article Film Producer: ಚೆಕ್ ಬೌನ್ಸ್ ಕೇಸ್; ಖ್ಯಾತ ನಿರ್ಮಾಪಕ ಎಂಎನ್ ಕುಮಾರ್ ಅರೆಸ್ಟ್

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?