Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರಾಹಕರ ಸೋಗಿನಲ್ಲಿ ಬಂದು 1.13 ಕೋಟಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಕಳ್ಳಿಯರು
ಕರ್ನಾಟಕ

ಗ್ರಾಹಕರ ಸೋಗಿನಲ್ಲಿ ಬಂದು 1.13 ಕೋಟಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಕಳ್ಳಿಯರು

Share
0 Min Read
SHARE

newsics.com

ದಾವಣಗೆರೆ: ಚಿನ್ನದಂಗಡಿಯಲ್ಲಿ ಕಳ್ಳಿಯರು ಕೈಚಳಕ ತೋರಿಸಿದ್ದು, ಸುಮಾರು 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿರುವ ಘಟನೆ ನಗರದ ಮಂಡಿ ಪೇಟೆಯಲ್ಲಿ ನಡೆದಿದೆ.

ಬುರ್ಖಾ ಧರಿಸಿ ಬಂದಿದ್ದ ಐವರು ಕಳ್ಳಿಯರು ಅಂಗಡಿಗೆ ಬೆಳ್ಳಿ ಲೋಟ ಖರೀದಿಸುವ ನೆಪದಲ್ಲಿ ಬಂದಿದ್ದರು. ಈ ವೇಳೆ, ಅಂಗಡಿಯ ಕೆಲಸದವರ ಗಮನ ಬೇರೆಡೆ ಸೆಳೆದು, 1 ಕೆಜಿ 400 ಗ್ರಾಂ ಬಂಗಾರದ ಆಭರಣಗಳಿದ್ದ ಬಾಕ್ಸ್‌ನ್ನು ಕದ್ದು ಪರಾರಿಯಾಗಿದ್ದಾರೆ.

ಬಾಕ್ಸ್‌ನಲ್ಲಿ ಕಿವಿ ಓಲೆ, ಜುಮುಕಿ ಹಾಗೂ ಬೆಲೆಬಾಳುವ ಆಭರಣಗಳಿದ್ದವು. ಈ ಸಂಬಂಧ ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2025/04/03/jaguar-fighter-jet-crashes-in-gujarat-pilot-killed/

TAGGED:#Robbers #disguised #customers #stole #goldornaments
Share This Article
Facebook Twitter Copy Link Print
Previous Article Video ಗುಜರಾತ್‌ನಲ್ಲಿ ಜಾಗ್ವಾರ್ ಯುದ್ಧ ವಿಮಾನ ಪತನ – ಓರ್ವ ಪೈಲಟ್‌ ಸಾವು
Next Article Whatsup ಭಾರತದಲ್ಲಿ ಬರೋಬ್ಬರಿ 9.7ಮಿಲಿಯನ್ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?