P.V. Narayana passed away ವಿದ್ವಾಂಸ ಡಾ. ಪಿ.ವಿ. ನಾರಾಯಣ ಇನ್ನಿಲ್ಲ
newsics.com ಬೆಂಗಳೂರು: ಹಿರಿಯ ಸಾಹಿತಿ, ವಿದ್ವಾಂಸ ಡಾ.ಪಿ.ವಿ.ನಾರಾಯಣ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದರು. ಪಿ.ವಿ.ನಾರಾಯಣ ಅವರು 1942ರ ಡಿಸೆಂಬರ್ 18 ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ವಿಭಾಗದಲ್ಲಿ ಅವರು ಪ್ರವಾಚಕರಾಗಿದ್ದರು. ಬಳ್ಳಿಗಾವೆ, ವಚನ ಚಳವಳಿ, ವಚನ ಸಾಹಿತ್ಯ-ಒಂದು ಸಾಂಸ್ಕೃತಿಕ ಅಧ್ಯಯನ ಮೊದಲಾದ ವಿಮರ್ಶಾ ಗ್ರಂಥಗಳನ್ನಲ್ಲದೆ ಮೂರು ಸಂಪಾದಿತ, ಆರು ಅನುವಾದಿತ ಕೃತಿ ಹಾಗೂ ಎಂಟು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16 … Continue reading P.V. Narayana passed away ವಿದ್ವಾಂಸ ಡಾ. ಪಿ.ವಿ. ನಾರಾಯಣ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed