Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇ 11 ರಂದು ವಿಜಯಪುರದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ: ರಾಜ್ಯಾದ್ಯಂತ ಹೋರಾಟಕ್ಕೆ ಸ್ವಾಮೀಜಿ ಕರೆ
ಕರ್ನಾಟಕಪ್ರಮುಖ

ಮೇ 11 ರಂದು ವಿಜಯಪುರದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ: ರಾಜ್ಯಾದ್ಯಂತ ಹೋರಾಟಕ್ಕೆ ಸ್ವಾಮೀಜಿ ಕರೆ

Share
1 Min Read
SHARE

newsics.com

ವಿಜಯಪುರ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.

ಇದೀಗ ಇದೇ ವಿಚಾರವಾಗಿ ಇದೀಗ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ವಿಜಯಪುರದಲ್ಲಿ ಮೇ 11ರಂದು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಪಂಚಮಸಾಲಿ ಸಮುದಾಯಕ್ಕೆ ಈ ಒಂದು ಸಮಾವೇಶದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ.

ಹೈಕಮಾಂಡ್ ನಾಯಕರ ಗಮನ ಸೆಳೆಯಲು ನಿರ್ಧರಿಸಲಾಗಿದ್ದು, ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.

ಬಿಜೆಪಿಯಿಂದ ಶಾಸಕ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದನ್ನು ವಿರೋಧಿಸಿ ಮೇ 11ರಂದು ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ವಿಜಯಪುರ ನಗರದಲ್ಲಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿರಾಟ್ ರಾಷ್ಟ್ರೀಯ ರ್ಯಾಲಿ ಎಂಬ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸುಮಾರು 5 ಲಕ್ಷದಿಂದ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮುದಾಯ ಸಮರ ಸಾರಿದ್ದು, ಬೃಹತ್ ಹೋರಾಟ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ.

PANCHAYAT ELECTIONS : ಪಂಚಾಯಿತಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ ತಿಂಗಳಲ್ಲಿ ಎಲೆಕ್ಷನ್

TAGGED:State-level mega conference in Vijayapura on May 11: Swamiji calls for state-wide struggle
Share This Article
Facebook Twitter Copy Link Print
Previous Article PANCHAYAT ELECTIONS : ಪಂಚಾಯಿತಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ ತಿಂಗಳಲ್ಲಿ ಎಲೆಕ್ಷನ್
Next Article Nithyananda ನಿತ್ಯಾನಂದನ 20 ಶಿಷ್ಯರನ್ನು ಬಂಧಿಸಿದ ಬೊಲಿವಿಯ ಪೊಲೀಸರು

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?