Karnataka Weather: 13 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ

newsics.com ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆ ಅಬ್ಬರಿಸುತ್ತಿರುವಾಗಲೇ ಅನೇಕ ಕಡೆ ವರುಣನ ಸಿಂಚನವಾಗಿದೆ. ಬಿರುಬೇಸಿಗೆಯ ಧಗೆಗೆ ಮಳೆ ತಂಪೆರೆದಿದ್ದು, ಮುಂದಿನ 2 ದಿನ ಮತ್ತಷ್ಟು ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ … Continue reading Karnataka Weather: 13 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ