Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DINESH GUNDURAO : ನೀರಿನ ಬಾಟಲ್ ಖರೀದಿಸುವ ಮುನ್ನ ಎಚ್ಚರ: ಶಾಕಿಂಗ್ ವಿಚಾರ ತಿಳಿಸಿದ ದಿನೇಶ್ ಗುಂಡೂರಾವ್
ಕರ್ನಾಟಕಪ್ರಮುಖ

DINESH GUNDURAO : ನೀರಿನ ಬಾಟಲ್ ಖರೀದಿಸುವ ಮುನ್ನ ಎಚ್ಚರ: ಶಾಕಿಂಗ್ ವಿಚಾರ ತಿಳಿಸಿದ ದಿನೇಶ್ ಗುಂಡೂರಾವ್

Share
1 Min Read
SHARE

newsics.com

ಬೆಂಗಳೂರು : ಇತ್ತೀಚೆಗೆ ತಿನ್ನೋ ಆಹಾರ ಕಲುಷಿತ ಅನ್ನೋ ಅಂಶ ಬೆಚ್ಚಿಬೀಳಿಸಿತ್ತು.ಈಗ ಕುಡಿಯೋ ನೀರು ಕೂಡ ಡೇಂಜರಸ್ ಅನ್ನೋ ಶಾಕಿಂಗ್ ವಿಚಾರ ತಲೆಕೆಡಿಸಿದೆ.

ಇದೀಗ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ.

ಈ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ72 ಸುರಕ್ಷಿತ ಹಾಗೂ 95 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ. ಇದಲ್ಲದೇ ಹಸಿರು ಬಟಾಣಿಗೆ ಹಸಿರು ಕಲರ್‌ ಬರಿಸಲು ಟೆಟಾರ್ಜಿನ್‌ ಕೆಮಿಕಲ್‌ ಬಳಸಿರುವ ಆತಂಕಕಾರಿ ವಿಷಯ ಹೊರಬಿದ್ದಿದೆ. ಕುಡಿಯುವ ನೀರಿನ ಬಾಟಲಿ ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್ಕ್ರೀಂ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ ಹಿನ್ನೆಲೆ ನೋಟಿಸ್ ನೀಡಲಾಗಿರುವುದಾಗಿ ಗುಂಡೂರಾವ್ ಹೇಳಿದ್ದಾರೆ.

Karnataka 2nd PUC Result:ದ್ವಿತೀಯ PU ಫಲಿತಾಂಶ ಪ್ರಕಟ-ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ

TAGGED:DINESH GUNDURAO: Be careful before buying a water bottle: Dinesh Gundurao reveals a shocking fact
Share This Article
Facebook Twitter Copy Link Print
Previous Article Karnataka 2nd PUC Result:ದ್ವಿತೀಯ PU ಫಲಿತಾಂಶ ಪ್ರಕಟ-ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ
Next Article Actor Darshan ಪೊಳ್ಳು ನೆಪ ಬೇಡ – ದರ್ಶನ್ ಗೆ ಕೋರ್ಟ್ ಚಾಟಿ!: ಮೇ 20ಕ್ಕೆ ವಿಚಾರಣೆ ಮುಂದೂಡಿಕೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?