Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vidhansoudha ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ತೆರಬೇಕು ಶುಲ್ಕ
ಕರ್ನಾಟಕಪ್ರಮುಖ

Vidhansoudha ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ತೆರಬೇಕು ಶುಲ್ಕ

Share
1 Min Read
SHARE

newsics.com

ಬೆಂಗಳೂರು: ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ ಮುಂದಾಗಿದೆ.

ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್ ಗೈಡ್ ಏರ್ಪಡಿಸಲಾಗಿದೆ.

ಸಾರ್ವಜನಿಕ ರಜಾ ದಿನಗಳಂದು ಮಾತ್ರವೇ ಈ ಟೂರ್ ಗೈಡ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರು ಶುಲ್ಕ ಪಾವತಿಸಿ, ವೀಕ್ಷಣೆ ಮಾಡಬಹುದಾಗಿದೆ.

ಅಂದಹಾಗೇ ಸಾರ್ವಜನಿಕ ರಜಾ ದಿನಗಳಂದು ತಲಾ 30ರಂತೆ ತಂಡಗಳನ್ನು ವಿಭಜಿಸಿ, ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಈ ಪ್ರತಿ ತಂಡದ ಮೇಲ್ವಿಚಾರಣೆಗೆ ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿಯೊಬ್ಬರು ಇರುತ್ತಾರೆ. ಇದರ ಉಸ್ತುವಾರಿಯನ್ನಾಗಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ.

ಪ್ರವಾಸಿಗರು ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ರೂಟ್ ಮ್ಯಾಪ್ ನಂತೆ ವಿಧಾನಸೌಧ ವೀಕ್ಷಣೆ ಮಾಡಿಸಬೇಕು. ವಿಧಾನಸೌಧಕ್ಕೆ, ಉದ್ಯಾನವನ, ಪ್ರತಿಮೆಗಳಿಗೆ ಯಾವುದೇ ಹಾನಿ ಉಂಟು ಮಾಡದಂತೆ ಟೂರ್ ವ್ಯವಸ್ಥೆ ಮಾಡುವುದು ಸೇರಿದಂತೆ ವಿವಿಧ ಷರತ್ತುಗಳನ್ನು ವಿಧಿಸಲಾಗುತ್ತದೆ.

Supreme Court ರಾಜ್ಯಪಾಲರು ಮಸೂದೆಗಳನ್ನು ತಡೆಹಿಡಿಯುವಂತಿಲ್ಲ : ಸುಪ್ರೀಂ ಕೋರ್ಟ್

TAGGED:Vidhansoudha: From now onyou will have to pay a fee even to visit Vidhansoudha
Share This Article
Facebook Twitter Copy Link Print
Previous Article Supreme Court ರಾಜ್ಯಪಾಲರು ಮಸೂದೆಗಳನ್ನು ತಡೆಹಿಡಿಯುವಂತಿಲ್ಲ : ಸುಪ್ರೀಂ ಕೋರ್ಟ್
Next Article PM MODI : ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?