Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > School Fee ಪೋಷಕರಿಗೆ ಮತ್ತೊಂದು ದರ ಏರಿಕೆ ಬಿಸಿ; ಇದೀಗ ಶಾಲಾ ಶುಲ್ಕದಲ್ಲೂ ಏರಿಕೆ!
ಕರ್ನಾಟಕ

School Fee ಪೋಷಕರಿಗೆ ಮತ್ತೊಂದು ದರ ಏರಿಕೆ ಬಿಸಿ; ಇದೀಗ ಶಾಲಾ ಶುಲ್ಕದಲ್ಲೂ ಏರಿಕೆ!

Share
1 Min Read
SHARE

newsics.com

ಅಗತ್ಯ ವಸ್ತುಗಳು ಹಾಗೂ ಸೇವೆಗಳ ದರ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರ ಜೇಬಿಗೆ/ಯುಪಿಎಗೆ ಮಂಗಳವಾರದಿಂದ ಮತ್ತಷ್ಟು ಕತ್ತರಿ ಬೀಳಲಿದೆ. ರಾಜ್ಯದಲ್ಲಿ ನಂದಿನಿ ಹಾಲು, ಮೊಸರು, ವಿದ್ಯುತ್‌, ಟೋಲ್‌ ದರ ಹೆಚ್ಚಳವಾಗಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಮಾಸಿಕ ಖರ್ಚು- ವೆಚ್ಚದಲ್ಲಿಏರಿಕೆ ಕಾಣಲಿದೆ. ಇದರ ನಡುವೆಯೇ ಪೋಷಕರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ.

ಖಾಸಗಿ ಶಾಲೆಗಳ ಫೀಸ್ ಏರಿಕೆ ಮಾಡಲು ತೀರ್ಮಾನಿಸಲಾಗಿದ್ದು ಪೋಷಕರಿಗೆ ಹೆಚ್ಚಿನ ಹೊರೆ ಬೀಳಲಿದೆ. ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು ಶಾಲಾ ಶುಲ್ಕ 15 ರಿಂದ 20 % ಏರಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಈಗಾಗಲೇ ಡೀಸೆಲ್ ದರ ಏರಿಕೆಯಿಂದ ಶಾಲಾ ವಾಹನ ಶುಲ್ಕವೂ ಏರಿಕೆ ಮಾಡಲಾಗಿದ್ದು ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಹೆಚ್ಚಿನ ಖರ್ಚು ಮಾಡಬೇಕಿದೆ.

https://www.newsics.com/2025/04/10/rashmika-mandanna-out-of-spirit-movie/

TAGGED:#schoolfees #increased #parents #studnet #pricehike
Share This Article
Facebook Twitter Copy Link Print
Previous Article Rashmika Mandanna ‘ಸ್ಪಿರಿಟ್’ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಔಟ್?
Next Article Bus Traffic ಭಾರತದಲ್ಲಿ ಮೊದಲ ಬಸ್ ಸಂಚಾರ ಆರಂಭವಾಗಿದ್ದು ಎಲ್ಲಿ?

Popular Posts

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?