Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Scam Alert: ವಿದ್ಯಾರ್ಥಿಗಳೇ ಎಚ್ಚರ! ಈ ಲಿಂಕ್‌ಗಳನ್ನೂ ಎಂದಿಗೂ ಓಪನ್ ಮಾಡ್ಬೇಡಿ!
ಕರ್ನಾಟಕ

Scam Alert: ವಿದ್ಯಾರ್ಥಿಗಳೇ ಎಚ್ಚರ! ಈ ಲಿಂಕ್‌ಗಳನ್ನೂ ಎಂದಿಗೂ ಓಪನ್ ಮಾಡ್ಬೇಡಿ!

Share
1 Min Read
SHARE

newsics.com

ಬೆಂಗಳೂರು: ಆನ್ ಲೈನ್ ವಂಚಕರು ಹೊಸದಾದ ರೀತಿಯ ವಂಚನೆಯಲ್ಲಿ ತೊಡಗಿದ್ದು, ವಿದ್ಯಾರ್ಥಿಗಳು, ಪೋಷಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.

ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಯಾಗಿದೆ. ಹತ್ತನೆ ತರಗತಿ ಫಲಿತಾಂಶ ಪ್ರಕಟವಾಗಬೇಕಿದೆ.

ಆನ್ ಲೈನ್ ವಂಚಕರು ನಿಮ್ಮ ಮಗ ಅಥವಾ ಮಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಸ್ಕಾಲರ್ ಶಿಪ್ ಹಾಗೂ ಶುಲ್ಕ ರಿಯಾಯಿತಿ ಮಾಡುವುದಾಗಿ ಹೇಳಿ, ಈ ಲಿಂಕ್ ಕ್ಲಿಕ್ ಮಾಡಿ ಅಂತ ತಿಳಿಸುತ್ತಿದ್ದಾರೆ. ಇಂತಹ ಲಿಂಕ್ ಗಳನ್ನು ಕ್ಲಿಕ್ ಮಾಡಬೇಡಿ. ಒಂದು ವೇಳೆ ಮಾಡಿದರೇ ನಿಮ್ಮ ಮೊಬೈಲ್ ಹ್ಯಾಕ್ ಆಗಿ, ಡಿಜಿಟಲ್ ಅರೆಸ್ಟ್ ಗೆ ಒಳಗಾಗಬಹುದು. ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ.

https://www.newsics.com/2025/04/14/whatsapp-call-turns-into-street-fight/

TAGGED:#ScamAlert #student #online #fakelinks #banglore
Share This Article
Facebook Twitter Copy Link Print
Previous Article Viral ಬೀದಿ ಜಗಳಕ್ಕೆ ತಿರುಗಿದ ವಾಟ್ಸಪ್ ಕಾಲ್‌ : ವೈರಲ್ ವಿಡಿಯೋ ನೋಡಿ
Next Article Mobile Numerology: ಮೊಬೈಲ್‌ ನಂಬರ್‌ನಲ್ಲಿ ಈ ಸಂಖ್ಯೆ ಇದ್ದರೆ ಬಹಳ ಡೇಂಜರ್

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read
ಆರೋಗ್ಯಕರ್ನಾಟಕ

Tourist Dies of Heart Attack During Kodachadri Trip ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

1 Min Read
ಪ್ರಮುಖಕರ್ನಾಟಕದೇಶ

Sandur Cave Mistry ಕರ್ನಾಟಕ ಇತಿಹಾಸವನ್ನೇ ಬದಲಿಸಿದ ಮಹತ್ವದ ಸಂಶೋಧನೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?