Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Big News ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ ಕಿಶನ್‌ ಮತ್ತೆ ಬಂಧನ, ವಿನಯ್ ಗೌಡಗೂ ಸಂಕಷ್ಟ
ಮನರಂಜನೆ

Big News ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ ಕಿಶನ್‌ ಮತ್ತೆ ಬಂಧನ, ವಿನಯ್ ಗೌಡಗೂ ಸಂಕಷ್ಟ

Share
1 Min Read
SHARE

newsics.com

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ ಅವರನ್ನು ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ರಜತ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್ ಎದುರು ಹಾಜರುಪಡಿಸಲು ಸಿದ್ಧತೆ ನಡೆದಿದೆ.

ಕೇಸ್ನಲ್ಲಿ ಇದುವರೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರವನ್ನು ಪೊಲೀಸರ ಎದುರು ಹಾಜರುಪಡಿಸಿಲ್ಲ. ಹೀಗಾಗಿ ಸಾಕ್ಷಿನಾಶ ಎಂದು ಸಹ ಪೋಲಿಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಈ ವೇಳೆ ಕೋರ್ಟ್ ಕೆಲ ಷರತ್ತುಗಳನ್ನು ಮೇಲೆ ಜಾಮೀನು ನೀಡಿತ್ತು. ಇದರಲ್ಲಿ ಅವರು ವಿಚಾರಣೆಗೆ ಹಾಜರಿ ಹಾಕಲೇಬೇಕು ಎಂಬುದು ಕೂಡ ಆಗಿತ್ತು.

ರಜತ್ ಅವರು ಕೋರ್ಟ್ ವಿಚಾರಣೆಗೆ ಹಾಜರಿ ಹಾಕಿಲ್ಲ. ಹೀಗಾಗಿ, ರಜತ್ ವಿರುದ್ಧ ನಾನ್ ಬೇಲೆಬೆಲ್ ವಾರಂಟ್ ಹೊರಡಿಸಿತ್ತು. ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ಸೂಚಿಸಿತ್ತು. ಅವರನ್ನು 24ನೇ ಎಸಿಜೆಎಂ ಕೋರ್ಟ್ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ವಿನಯ್ ಗೌಡ ಕೂಡ ಕೋರ್ಟ್ ಷರತ್ತುಗಳನ್ನು ಉಲ್ಲಂಘಿಸಿದ್ದಾರೆನ್ನಲಾಗಿದ್ದು, ಅವರಿಗೂ ಬಂಧನ ಭೀತಿ ಎದುರಾಗಿದೆ.

https://www.newsics.com/2025/04/16/avoid-these-foods-to-stay-healthy-in-summer/

TAGGED:#rajath #arrest #reels #police #biggboss
Share This Article
Facebook Twitter Copy Link Print
Previous Article Summer Health Tips ನೀವು ಬೇಸಿಗೆಯಲ್ಲಿ ಆರೋಗ್ಯವಾಗಿರಲು ಈ ಆಹಾರದಿಂದ ದೂರವಿರಿ
Next Article ವಿವಾಹಿತ ವಯಸ್ಕರು ಪರಸ್ಪರ ಒಪ್ಪಿಗೆಯಿಂದ ದೈಹಿಕ ಸಂಬಂಧ ಹೊಂದಿದರೆ ಅದು ಅಪರಾಧವಲ್ಲ: ಕೋಲ್ಕತ್ತಾ ಹೈಕೋರ್ಟ್‌ ತೀರ್ಪು

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?