Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Infosys laysoff ಇನ್ಫೋಸಿಸ್‌ ನಿಂದ ಮತ್ತೆ 240 ಉದ್ಯೋಗಿಗಳ ವಜಾ
ಕರ್ನಾಟಕ

Infosys laysoff ಇನ್ಫೋಸಿಸ್‌ ನಿಂದ ಮತ್ತೆ 240 ಉದ್ಯೋಗಿಗಳ ವಜಾ

Share
1 Min Read
SHARE

newsics.com

ನವದೆಹಲಿ: ಹೆಸರಾಂತ ಐಟಿ ಕಂಪನಿಯಾದ ಇನ್ಫೋಸಿಸ್‌ ಇದೀಗ ಮೈಸೂರಿನಲ್ಲಿನ ಮತ್ತೆ 240 ಆರಂಭಿಕ ಹಂತದ ಉದ್ಯೋಗಿಗಳನ್ನು, ಆಂತರಿಕ ಮೌಲ್ಯಮಾಪನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ಕಾರಣಕ್ಕೆ ವಜಾಗೊಳಿಸಿದೆ. ಇದೇ ರೀತಿ ಫೆಬ್ರವರಿಯಲ್ಲಿ 300 ಉದ್ಯೋಗಿಗಳನ್ನು ವಜಾಗೊಳಿಸಿತ್ತು.

ಒಂದು ತಿಂಗಳ ಸಂಬಳ ನೀಡಲಾಗುವುದು. ಒಂದು ತಿಂಗಳು ಮೈಸೂರಿನ ತರಬೇತಿ ಕೇಂದ್ರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ಬೆಂಗಳೂರು ಅಥವಾ ಹುಟ್ಟೂರಿಗೆ ಮರಳಲು ಭತ್ಯೆಗಳಂತಹ ಸೌಲಭ್ಯಗಳನ್ನು ಕಂಪನಿಯ ವತಿಯಿಂದ ಒದಗಿಸಲಾಗುವುದು ಇ-ಮೇಲ್‌ನಲ್ಲಿ ತಿಳಿಸಿದೆ
ಈ ಬಗ್ಗೆ ಪಿಟಿಐ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಇನ್ಫೋಸಿಸ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಶಾಜಿ ಮ್ಯಾಥ್ಯೂ, ‘ಕಂಪನಿಯು ಅಭ್ಯರ್ಥಿಗಳ ಮೇಲೆ ಹೂಡಿಕೆ ಮಾಡಿ ಅವರಿಗೆ ತರಬೇತಿ ನೀಡುತ್ತದೆ. ಜೊತೆಗೆ ಸಂಬಳವನ್ನೂ ಕೊಡುತ್ತದೆ. ಅಂತಹವರನ್ನು ಕೆಲಸದಿಂದ ತೆಗೆಯುವುದರಿಂದ ನಮಗೂ ಲಾಭವಿಲ್ಲ’ ಎಂದು ಹೇಳಿದ್ದಾರೆ.

TAGGED:#Infosys #laysoff #employees #company #job
Share This Article
Facebook Twitter Copy Link Print
Previous Article Rikki Rai‌ ರಿಕ್ಕಿ ಗನ್ ಮ್ಯಾನ್ ವಿಠ್ಠಲ್ ಪೊಲೀಸ್ ವಶಕ್ಕೆ: ಅರೆಸ್ಟ್ ಆಗುತ್ತಿದ್ದಂತೆ ಎದೆನೋವು.. ರಿಕ್ಕಿ ರೈ ಗನ್ ಮ್ಯಾನ್ ಆಸ್ಪತ್ರೆಗೆ ದಾಖಲು!
Next Article TTD Tirumala Alert ತಿರುಮಲಕ್ಕೆ ಹರಿದು ಬಂದ ಭಕ್ತರ ಸಾಗರ; ಟಿಟಿಡಿಯಿಂದ ಬಿಗ್ ಅಲರ್ಟ್

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?