Terror Attack ಹನಿಮೂನ್ ಗೆ ಬಂದಿದ್ದ ನವಜೋಡಿಗೆ ಕರಾಳ ದಿನ – ಉಗ್ರರ ಗುಂಡಿಗೆ ಲೆಫ್ಟಿನೆಂಟ್ ವಿನಯ್ ನರ್ವಾಲ್ ಬಲಿ
newsics.com ಶ್ರೀನಗರ: ಪ್ರವಾಸೋದ್ಯಮವನ್ನೇ ಅವಲಂಬಿಸಿರುವ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಚಳಿಗಾಲದಲ್ಲಿ ಮತ್ತು ಈ ಬೇಸಿಗೆಯ ಮೂನಾರ್ಲ್ಕು ತಿಂಗಳು ಹಿಮಪಾತವಾಗುತ್ತದೆ. ಹಿಮಚ್ಛಾದಿತ ಶಿಖರ, ಕಣಿವೆಗಳನ್ನು ನೋಡಲು ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಮಧ್ಯಾಹ್ನ ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಅಟ್ಟಹಾಸ ಮೆರೆದಿದ್ದಾರೆ. ಇದರ ಪರಿಣಾಮವಾಗಿ ಇಬ್ಬರು ಕನ್ನಡಿಗರು ಸೇರಿ ಒಟ್ಟು 27 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರೆ. ರಜೆಯ ಮಜಾ ಸವಿಯಲು ತಮ್ಮ ಕುಟುಂಬದೊಂದಿಗೆ … Continue reading Terror Attack ಹನಿಮೂನ್ ಗೆ ಬಂದಿದ್ದ ನವಜೋಡಿಗೆ ಕರಾಳ ದಿನ – ಉಗ್ರರ ಗುಂಡಿಗೆ ಲೆಫ್ಟಿನೆಂಟ್ ವಿನಯ್ ನರ್ವಾಲ್ ಬಲಿ
Copy and paste this URL into your WordPress site to embed
Copy and paste this code into your site to embed