Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Terrorist Attack ಪಹಲ್ಗಾಮ್ ದಾಳಿ : ಸಂಜೆ ರಾಜ್ಯಕ್ಕೆ ಆಗಮಿಸಲಿದೆ ಮಂಜುನಾಥ್ ರಾವ್ ಮೃತದೇಹ
ದೇಶಪ್ರಮುಖ

Pahalgam Terrorist Attack ಪಹಲ್ಗಾಮ್ ದಾಳಿ : ಸಂಜೆ ರಾಜ್ಯಕ್ಕೆ ಆಗಮಿಸಲಿದೆ ಮಂಜುನಾಥ್ ರಾವ್ ಮೃತದೇಹ

Share
1 Min Read
SHARE

newsics.com

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ. ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ರಾಜ್ಯಕ್ಕೆ 6E 3103/ 6E 5269/ 6E 7731 ವಿಮಾನದ ಮೂಲಕ ತಲುಪಲಿದೆ.

ದಾಳಿಯಲ್ಲಿ ಮೃತಪಟ್ಟ ಮಧುಸೂದನ್ ರಾವ್ ಅವರು ಮೂಲತಃ ಅಂಧ್ರದವರಾಗಿದ್ದು ರಾಮಮೂರ್ತಿ ನಗರದಲ್ಲಿ ನೆಲೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮೃತದೇಹ ಮಧ್ಯಾಹ್ಮ 3 ಗಂಟೆಗೆ 6E 3105/ 6E 5015 ವಿಮಾನದಲ್ಲಿ ಮುಂಬೈ ಮೂಲಕ ಚೆನೈ ತಲುಪಲಿದೆ.

ಇನ್ನು ಉಗ್ರರ ಗುಂಡೇಟಿಗೆ ಬಲಿಯಾದ ಮತ್ತೋರ್ವ ಕರ್ನಾಟಕದ ನಿವಾಸಿ ಭರತ್ ಭೂಷನ್ ಮೃತದೇಹವೂ, 6E 3105/ 6E 5252 ವಿಮಾನದಲ್ಲಿ ಮಧ್ಯಾಹ್ಮ 3 ಗಂಟೆಗೆ ಮುಂಬೈ ಮೂಲಕ ಬೆಂಗಳೂರಿಗೆ ತಲುಪಲಿದೆ.
ಇನ್ನು ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರ ಪಹಲ್ಗಾಮ್‌ಗೆ ತೆರಳಿದ್ದಾರೆ.

Pahalgam Terrorist Attack: ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್ಮೈಂಡ್ ಸೈಫುಲ್ಲಾ ಖಾಲಿದ್: ವೈರಲ್ ವಿಡಿಯೋ ನೋಡಿ

TAGGED:Pahalgam attack: Manjunath Rao's body to arrive in the state this evening
Share This Article
Facebook Twitter Copy Link Print
Previous Article Pahalgam Terrorist Attack: ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್ಮೈಂಡ್ ಸೈಫುಲ್ಲಾ ಖಾಲಿದ್: ವೈರಲ್ ವಿಡಿಯೋ ನೋಡಿ
Next Article Pahalgam Attack: ಪಹಲ್ಗಾಮ್‌ ದಾಳಿ ನಡೆದ ಕೇವಲ 2 ತಾಸಲ್ಲಿ ಕಾಶ್ಮೀರದ ಮಸೀದಿಗಳಲ್ಲಿ ಮೊಳಗಿತ್ತು ಆ ಘೋಷಣೆ: ಏನು ಅದು?

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?