newsics.com
ಲಕ್ನೋ: ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ ಎಂದು ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಹೇಳಿದ್ದಾನೆ.
ಮೊಯಿನ್ ಸಿದ್ದಿಕಿಯ ಬೆದರಿಕೆಯಿಂದ ಆ ಪ್ರದೇಶದ ಹಿಂದೂಗಳು ಭಯಭೀತರಾಗಿದ್ದಾರೆ. ಹಿಂದೂ ಮಹಿಳೆಯೊಬ್ಬರ ಮಗನ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದು, ಸರ್ಕಾರ ಬದಲಾದ ನಂತರ, ಹಿಂದೂಗಳ ಮನೆಗಳಿಗೆ ನುಗ್ಗಿ ಅವರನ್ನು ಕೊಲ್ಲುತ್ತೇನೆ ಎಂದು ಮೊಯಿನ್ ಹೇಳಿದ್ದಾನೆ. ಹಿಂದೂ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಲೋಧಿ ಟೋಲಾದ ನಿವಾಸಿ ಮಾಯಾ ದೇವಿ ಮಾತನಾಡಿ, ಮೊಯಿನ್ ಸಿದ್ದಿಕಿ ಮಾಯಾ ದೇವಿಯನ್ನು ಸುತ್ತುವರೆದಿದ್ದ, ಮೊಯಿನ್ ಆ ಮಹಿಳೆಗೆ ಬೆದರಿಕೆ ಹಾಕಿ, ಒಂದು ದಿನ ನಾನು ನಿನ್ನ ಮಗನ ತಲೆಯನ್ನು ಕತ್ತರಿಸಿ ನೇತು ಹಾಕುತ್ತೇನೆ ಎಂದು ಹೇಳಿದ್ದಾಗಿ ಆರೋಪಿಸಲಾಗಿದೆ.