Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > JAMMU TERROR ATTACK : ಪಹಲ್ಗಾಮ್‌ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ
ದೇಶಪ್ರಮುಖ

JAMMU TERROR ATTACK : ಪಹಲ್ಗಾಮ್‌ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ

Share
1 Min Read
SHARE

newsics.com

ನವದೆಹಲಿ : ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ 28 ಮಂದಿ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ.

ಲಷ್ಕರ್‌ ಎ ತೋಯ್ಬಾ ಸಂಘಟನೆಯ ಅಂಗವಾದ ಒಂದು ತಂಡ ಈ ದಾಳಿಯ ಹೊಣೆ ಹೊತ್ತಿದ್ದು, ನಾಲ್ವರು ಉಗ್ರರು ಹಾಗೂ ಮೂವರು ದಾಳಿಯ ಪ್ರಾಯೋಜಕರನ್ನು ಈಗಾಗಲೇ ಗುರುತಿಸಲಾಗಿದೆ. ಈಗಾಗಲೇ ಪಾಕಿಸ್ತಾನದ ವಿರುದ್ದ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮುನ್ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಅಲ್ಲದೇ, ಪಾಕಿಸ್ತಾನವನ್ನು ಎಲ್ಲಾ ರೀತಿಯಿಂದಲೂ ಮೂಲೆಗುಂಪು ಮಾಡಲು ಭಾರತ ಸರ್ಕಾರ ಶ್ರಮಿಸುತ್ತಿದೆ.

ಈಗಾಗಲೇ ಅಮೆರಿಕ, ರಷ್ಯಾ, ಬ್ರಿಟನ್‌ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿರುವುದು ಪಾಕಿಸ್ತಾನವನ್ನು ಆತಂಕಕ್ಕೊಳಪಡಿಸಿದೆ.

ಇನ್ನು ಇಂದು ನಡೆಯುವ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ ಪ್ರತಿಪಕ್ಷಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ .

Pahalgam: ಪಹಲ್ಗಾಮ್‌ ದಾಳಿಯ ಉಗ್ರರಿಗೆ ಧನ್ಯವಾದ ತಿಳಿಸಿದ ಜಾರ್ಖಂಡ್‌ ವ್ಯಕ್ತಿ ಅರೆಸ್ಟ್‌

TAGGED:JAMMU TERROR ATTACK: All-party meeting today on the backdrop of the Pahalgam terrorist attack
Share This Article
Facebook Twitter Copy Link Print
Previous Article Pahalgam: ಪಹಲ್ಗಾಮ್‌ ದಾಳಿಯ ಉಗ್ರರಿಗೆ ಧನ್ಯವಾದ ತಿಳಿಸಿದ ಜಾರ್ಖಂಡ್‌ ವ್ಯಕ್ತಿ ಅರೆಸ್ಟ್‌
Next Article CABINET MEETING: ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?