Om Prakash ಓಂ ಪ್ರಕಾಶ್ ಕೊಲೆ ಪ್ರಕರಣ: ಕೃತಿ ವಿಚಾರಣೆಗೆ ಒಳಪಡಿಸಲು ಫಿಟ್ ಎಂದ ನಿಮ್ಹಾನ್ಸ್
newsics.com ಬೆಂಗಳೂರು: ಮಾಜಿ ಡಿಜಿ ಹಾಗೂ ಐಜಿಪಿ ಒಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಕೊಲೆ ನಡೆದ ದಿನವೇ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಇನ್ನು ಓಂ ಪ್ರಕಾಶ್ ಮಗಳು ಕೃತಿಯ ವಿಚಾರಣೆಯನ್ನು ಆಕೆಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂಬ ಕಾರಣಕ್ಕೆ ಮುಂದೂಡಲಾಗಿತ್ತು. ಹೀಗಾಗಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಿದ್ದ ಪೊಲೀಸರು, ವೈದ್ಯಕೀಯ … Continue reading Om Prakash ಓಂ ಪ್ರಕಾಶ್ ಕೊಲೆ ಪ್ರಕರಣ: ಕೃತಿ ವಿಚಾರಣೆಗೆ ಒಳಪಡಿಸಲು ಫಿಟ್ ಎಂದ ನಿಮ್ಹಾನ್ಸ್
Copy and paste this URL into your WordPress site to embed
Copy and paste this code into your site to embed