Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Banner ನಮ್ಗೊಂದ್ ಕನ್ಯೆ ನೋಡಿ: ಜಾತ್ರೆಯಲ್ಲಿ ಯುವಕರಿಂದ ವಿಚಿತ್ರ ಬ್ಯಾನರ್
ಕರ್ನಾಟಕಪ್ರಮುಖ

Banner ನಮ್ಗೊಂದ್ ಕನ್ಯೆ ನೋಡಿ: ಜಾತ್ರೆಯಲ್ಲಿ ಯುವಕರಿಂದ ವಿಚಿತ್ರ ಬ್ಯಾನರ್

Share
1 Min Read
SHARE

newsics.com

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಗ್ರಾಮ ದೇವರಾದ ಹನುಮಂತ ದೇವರ ಜಾತ್ರೆ ನಡೆಯುತ್ತಿದೆ.

ಇನ್ನು ಜಾತ್ರೆಯಲ್ಲಿ ಗ್ರಾಮದ ಅವಿವಾಹಿತ ಯುವಕರು ಒಂದು ಪ್ಲ್ಯಾನ್ ಮಾಡಿದ್ದಾರೆ. ಅವಿವಾಹಿತರು ಮದುವೆಯಾಗಲು ಕನ್ಯೆ ಸಿಗದಿದ್ದಕ್ಕೆ ಜಾತ್ರೆಗೆ ಬಂದವರ ಗಮನ ಸೆಳೆಯಲು ತಮಗೊಂದು ಕನ್ಯೆ ನೋಡಿ ಎಂದು ಬ್ಯಾನರ್ ಹಾಕಿದ್ದಾರೆ. 20 ಜನ ಯುವಕರು ಬ್ರ್ಯಾಂಡ್ ಬಾಯ್ಸ್ ಹೆಸರಿನಲ್ಲಿ ಬ್ಯಾನರ್ ಹಾಕಿದ್ದಾರೆ.

ಗ್ರಾಮೀಣ ಭಾಗ ಹಾಗೂ ಕೃಷಿ ಕೆಲಸ ಮಾಡುತ್ತಿರುವ ಕಾರಣ ಇವರಿಗೆ ಕನ್ಯೆ ಕೊಡುತ್ತಿಲ್ಲ. ಹೀಗಾಗಿ 20 ಜನ ಯುವಕರ ತಂಡ ತಮ್ಮೆಲ್ಲರ ಫೋಟೋಗಳನ್ನು ಬ್ಯಾನರ್ನಲ್ಲಿ ಹಾಕಿ ಕೆಳಗಡೆ ಜಾತ್ರೆಗೆ ಬಂದ ಭಕ್ತಾದಿಗಳಲ್ಲಿ ವಿನಂತಿಸಿಕೊಳ್ಳುವುದೇನೆಂದರೆ “ಬ್ಯಾನರ್ ನೋಡಿ ಹಾಗೇ ಹೋಗಬೇಡಿ. ಎಲ್ಲರಿಗೂ ಹುಡುಗಿ ನೋಡಿ” ಎಂದು ಬರೆಸಿದ್ದಾರೆ. ಬ್ಯಾಚುಲರ್ ಬಾಯ್ಸ್ ಹಾಕಿರುವ ಬ್ಯಾನರ್ ಇದೀಗ ಜಾತ್ರೆಗೆ ಬಂದವರ ಗಮನ ಸೆಳೆಯುತ್ತಿದೆ.

ಮದುವೆ ವಯಸ್ಸಿಗೆ ಬಂದ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ನಮಗೆ ಯಾರಾದರೂ ಹೆಣ್ಣು ನೋಡಿ ಎಂದು ಇವರು ಬ್ಯಾನರ್ ಹಾಕುವ ಮೂಲಕ ಅಲಳು ತೋಡಿಕೊಂಡಿದ್ದಾರೆ. ಇದು ಫನ್ನಿ ಎನಿಸಿದರೂ ಗ್ರಾಮಿಣ ಭಾಗದ ಯುವಕರಿಗೆ ಕೃಷಿ ಕೆಲಸ ಮಾಡುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಗಂಭೀರ ಸಮಸ್ಯೆಗೆ ಇದೊಂದು ಉದಾಹರಣೆಯಾಗಿದೆ. ಹೆಣ್ಣು ಕೇಳಲು ಹೋದರೆ ಸರ್ಕಾರಿ ನೌಕರಿ ಇದೆಯಾ, ಬಿಸಿನೆಸ್ ಮಾಡುತ್ತಾರಾ? ಐಟಿ-ಬಿಟಿಯಲ್ಲಿ ಕೆಲಸ ಮಾಡುತ್ತಿದ್ದಾರಾ? ಎಂದು ಕೇಳಲಾಗುತ್ತಿದೆ. ಆದರೆ. ಗ್ರಾಮೀಣ ಭಾಗದವರು ಕೃಷಿ ಉದ್ಯೋಗ ಮಾಡುತ್ತಿದ್ದೇವೆಂದರೆ ಹೆಣ್ಣು ತೋರಿಸದಂತಾಗಿದೆ.

India decision 48 ಗಂಟೆಗಳಲ್ಲಿ ದೇಶ ತೊರೆಯಲು ಪಾಕಿಗಳಿಗೆ ಸೂಚನೆ, ರಾಯಭಾರಿ ಗಡೀಪಾರಿಗೆ ನಿರ್ಧಾರ, ವೀಸಾ ನೀಡಿಕೆ ಸ್ಥಗಿತ

TAGGED:See Namgond Kanye: Strange banner by youth at fair
Share This Article
Facebook Twitter Copy Link Print
Previous Article India decision 48 ಗಂಟೆಗಳಲ್ಲಿ ದೇಶ ತೊರೆಯಲು ಪಾಕಿಗಳಿಗೆ ಸೂಚನೆ, ರಾಯಭಾರಿ ಗಡೀಪಾರಿಗೆ ನಿರ್ಧಾರ, ವೀಸಾ ನೀಡಿಕೆ ಸ್ಥಗಿತ
Next Article Pahalgam: ಪಹಲ್ಗಾಮ್‌ ದಾಳಿಯ ಉಗ್ರರಿಗೆ ಧನ್ಯವಾದ ತಿಳಿಸಿದ ಜಾರ್ಖಂಡ್‌ ವ್ಯಕ್ತಿ ಅರೆಸ್ಟ್‌

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?