Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BREAKING : ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ
ಕರ್ನಾಟಕ

BREAKING : ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

Share
1 Min Read
SHARE

newsics.com

ಉಡುಪಿ : ಉದ್ಯಮಿ ಎನ್ಆರ್ ದಿಲೀಪ್ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಉದ್ಯಮಿ ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಸಹೋದರ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಕೆಲ ವರ್ಷಗಳಿಂದ ಕುಟುಂಬದ ಜೊತೆ ಮಂಗಳೂರಿನಲ್ಲಿ ವಾಸವಾಗಿದ್ದರು

ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದ್ದು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

TAGGED:#udupi #suicide #BREAKING #police #case
Share This Article
Facebook Twitter Copy Link Print
Previous Article ಮನೆ ಮಾಲೀಕನ ಪತ್ನಿಯನ್ನೇ ಲವ್ ಮಾಡಿ ಮದುವೆಯಾಗಿದ್ದ ವ್ಯಕ್ತಿಯ ಹತ್ಯೆ
Next Article Viral ಚನಾ ಮೇರಿಯಾ ಹಾಡು ಕೇಳಿ ನೆನಪಾದ ಹಳೇ ಗೆಳತಿ: ಮದುವೆಯನ್ನು ರದ್ದು ಮಾಡಿ ಹೊರ ನಡೆದ ವರ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?