Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > White Rice ವೈಟ್ ಅಕ್ಕಿ ಬಳಕೆ ಮಾಡ್ತಿದ್ರೆ ಹುಷಾರ್: ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿ
ಕರ್ನಾಟಕದೇಶಪ್ರಮುಖ

White Rice ವೈಟ್ ಅಕ್ಕಿ ಬಳಕೆ ಮಾಡ್ತಿದ್ರೆ ಹುಷಾರ್: ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿ

Share
1 Min Read
SHARE

newsics.com

ಪ್ರತಿದಿನ ಅನ್ನ ತಿನ್ನುವ ಅಭ್ಯಾಸ ಹೊಂದಿರುವವರಲ್ಲಿ ನೀವೂ ಒಬ್ಬರಾಗಿದ್ದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚರವಿರಲೇಬೇಕು. ಯಾಕೆಂದರೆ ಪ್ರತಿದಿನ ಅನ್ನ ತಿನ್ನುವುದು ಕೂಡ ಅಪಾಯ. ಇದರಿಂದ ಕೆಲವು ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿಯೊಂದು ಹೊರಬಿದ್ದಿದ್ದು, ಈ ವರದಿ ಪ್ರಕಾರ, ವೈಟ್ ಪಾಲಿಶ್ ರೈಸ್ ಸೇವನೆನಿಂದ ಮಕ್ಕಳಲ್ಲಿ ಹೃದಯ ಸಂಬಂಧಿ ಖಾಯಿಲೆ ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ.

ವೈಟ್ ರೈಸ್ ಸೇವನೆಯಿಂದ ನಿಮ್ಮ ಜೀವಕ್ಕೆ ಆಪತ್ತು. ಈ ರೈಸ್ ಸೇವನೆಯಿಂದ ಹೃದಯ ಸಮಸ್ಯೆ ಖಾಯಿಲೆ ಉಲ್ಬಣ ಆಗುತ್ತದೆ ಎಂದು ಹೃದ್ರೋಗ ತಜ್ಞರಿಂದ ವೈಟ್ ಅಕ್ಕಿ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳಲ್ಲಿ ಹೃದಯ ಸಂಬಂಧಿ ಖಾಯಿಲೆ ಹೆಚ್ಚಾಗಲು ಈ ವೈಟ್ ಪಾಲಿಷ್ ಅಕ್ಕಿಯೇ ಕಾರಣವಾಗಿದೆ. ವೈದ್ಯರು 400 ಮಕ್ಕಳನ್ನ ಪರೀಕ್ಷೆಗೆ ಒಳಪಡಿಸಿದ್ದರು. ಆ ಎಲ್ಲ ಮಕ್ಕಳಲ್ಲೂ ವೈಟ್ ರೈಸ್ ಸೇವನೆಯಿಂದಲೇ ಹೃದಯ ಸಂಬಂಧಿ ಖಾಯಿಲೆ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೇ ವೈಟ್ ಪಾಲಿಷ್ ರೈಸ್ ಬಳಸದಂತೆ ಹೃದ್ರೋಗ ತಜ್ಞರು ತಿಳಿಸಿದ್ದಾರೆ.

ವೈಟ್ ರೈಸ್‌ನಲ್ಲಿ ಪೋಷಕಾಂಶಗಳು ಕಡಿಮೆ ಮತ್ತು ಕಾರ್ಬೋಹೈಡ್ರೇಟ್‌ಗಳು ಅಧಿಕವಾಗಿರುತ್ತವೆ. ಇವು ಹೃದಯದ ಆರೋಗ್ಯವನ್ನು ನಿಧಾನವಾಗಿ ಹಾನಿಗೊಳಿಸಬಹುದು. ಅನ್ನವನ್ನು ನಿರಂತರವಾಗಿ ತಿನ್ನುವುದು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ವೈದ್ಯರು ಹೇಳಿದ್ದಾರೆ.

TAGGED:#white rice #Shocking report #Jayadeva Hospital #bangalore #karnataka #news #newsics #aware
Share This Article
Facebook Twitter Copy Link Print
Previous Article White Rice ವೈಟ್ ಅಕ್ಕಿ ಬಳಕೆ ಮಾಡ್ತಿದ್ರೆ ಹುಷಾರ್: ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿ
Next Article ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಎಕ್ಸ್ ಖಾತೆಯನ್ನು ನಿಷೇಧಿಸಿದ ಕೇಂದ್ರ ಸರ್ಕಾರ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?