Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೇಸಿಗೆಗೆ ಬತ್ತಿದ ಕೆರೆ, ಜಲಾಶಯಗಳು -ರಾಜ್ಯದ ಜಲಮೂಲಗಳಲ್ಲಿ ನೀರಿನ ಕೊರತೆ
ಕರ್ನಾಟಕ

ಬೇಸಿಗೆಗೆ ಬತ್ತಿದ ಕೆರೆ, ಜಲಾಶಯಗಳು -ರಾಜ್ಯದ ಜಲಮೂಲಗಳಲ್ಲಿ ನೀರಿನ ಕೊರತೆ

Share
1 Min Read
SHARE

newsics.com

ಕರ್ನಾಟಕದಲ್ಲಿ ಬಿಸಿಲಿನ ಬೇಗೆಗೆ ಕೆರೆ, ಜಲಾಶಯ ಖಾಲಿಯಾಗಿದ್ದು, ನೀರಿನ ಕೊರತೆ ಉಂಟಾಗಿದೆ. 42 ಸಾವಿರ ಕೆರೆಗಳ ಪೈಕಿ 17 ಸಾವಿರ ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು ಶೇಖರಣೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗಿದೆ.

ಕಳೆದ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಾಗಿ ರಾಜ್ಯದ ಜಲಮೂಲಗಳು ತುಂಬಿದ್ದವು. ಇದರಿಂದ ನೀರಿನ ಸಮಸ್ಯೆ ಎದುರಾಗಲ್ಲ ಅಂದುಕೊಂಡಿತ್ತು. ಅದರೆ, ಏಪ್ರಿಲ್‌ ಮಧ್ಯಭಾಗದಲ್ಲಿಯೇ ರಾಜ್ಯದ ಒಟ್ಟು ಕೆರೆಗಳ ಪೈಕಿ ಶೇ.35ರಷ್ಟು ಕೆರೆಗಳಲ್ಲಿ ಶೇ. 30ಕ್ಕಿಂತ ಕಡಿಮೆಯಿದೆ.

ರಾಜ್ಯದಲ್ಲಿ ಒಟ್ಟಾರೆ 41,875 ಕೆರೆಗಳಿವೆ. ಅವುಗಳ ಪೈಕಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನಿರ್ವಹಣೆಯಲ್ಲೇ 32,068 ಕೆರೆಗಳಿವೆ. ಉಳಿದಂತೆ ಸಣ್ಣ ನೀರಾವರಿ ಇಲಾಖೆ ನಿರ್ವಹಣೆಯಲ್ಲಿ 3,778, ಜಲಸಂಪನ್ಮೂಲ ಇಲಾಖೆ ಅಡಿ 2,048, ಬಿಬಿಎಂಪಿ, ಬಿಡಿಎ ಮತ್ತು ನಗರ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯಲ್ಲಿ 1,285 ಹಾಗೂ ಅರಣ್ಯ, ಕಂದಾಯ ಸೇರಿದಂತೆ ಇನ್ನಿತರ ಇಲಾಖೆಗಳ ಸುಪರ್ದಿಯಲ್ಲಿ 2,696 ಕೆರೆಗಳಿವೆ. ಆ ಕೆರೆಗಳ ಪೈಕಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನಿರ್ವಹಣೆಯಲ್ಲಿರುವ 14,285 ಕೆರೆಗಳಲ್ಲಿ ಶೇ. 30ಕ್ಕಿಂತ ಕಡಿಮೆ ನೀರು ಶೇಖರಣೆಯಾಗಿದೆ. ಉಳಿದಂತೆ ಸಣ್ಣ ನೀರಾವರಿ ಇಲಾಖೆ ಕೆರೆಗಳಲ್ಲಿ 1,443, ಜಲಸಂಪನ್ಮೂಲ ಇಲಾಖೆ ಕೆರೆಗಳಲ್ಲಿ 344, ಬಿಬಿಎಂಪಿ, ಬಿಡಿಎ ಮತ್ತು ನಗರ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ 588 ಕೆರೆಗಳಲ್ಲಿ ನೀರಿನ ಪ್ರಮಾಣ ತೀರಾ ಕಡಿಮೆಯಿದೆ. ಒಟ್ಟಾರೆ 16,660 ಕೆರೆಗಳಲ್ಲಿ ಶೇಖರಣೆಯಾಗಿರುವ ನೀರಿನ ಪ್ರಮಾಣ ಶೇ.30ಕ್ಕಿಂತ ಕಡಿಮೆಯಿದೆ.

123 ಟಿಎಂಸಿ ಅಡಿಗಳಷ್ಟು ನೀರು ಶೇಖರಣೆ ಸಾಮರ್ಥ್ಯವಿರುವ ಆಲಮಟ್ಟಿ ಜಲಾಶಯದಲ್ಲಿ ಕೇವಲ 8 ಟಿಎಂಸಿ ಅಡಿ, 105 ಟಿಎಂಸಿ ಅಡಿ ನೀರು ಶೇಖರಣೆ ಮಾಡಬಹುದಾದ ತುಂಗಭದ್ರಾ ಜಲಾಶಯದಲ್ಲಿ 1.39 ಟಿಎಂಸಿ ಅಡಿ, 49.45 ಟಿಎಂಸಿ ಅಡಿಗಳಷ್ಟು ನೀರು ಶೇಖರಣೆ ಸಾಮರ್ಥ್ಯದ ಕೃಷ್ಣರಾಜಸಾಗರ ಜಲಾಶಯದಲ್ಲಿ 11.78 ಟಿಎಂಸಿ ಅಡಿಗಳಷ್ಟು ಮಾತ್ರ ನೀರು ಬಳಕೆ ಮಾಡಬಹುದಾಗಿದೆ.

TAGGED:#Lakes #reservoirs #dried #summer #karantaka
Share This Article
Facebook Twitter Copy Link Print
Previous Article Rajesh krishnan: ರಾಜೇಶ್‌ ಕೃಷ್ಣನ್‌ಗೆ ಅಮೇರಿಕಾದಿಂದ ಅತ್ಯುನ್ನತ ಗೌರವ
Next Article Nayanatara ಮೆಗಾ ಸ್ಟಾರ್‌ ಚಿರಂಜೀವಿ ಜೊತೆ ನಟಿಸಲು ದುಬಾರಿ ಸಂಭಾವನೆ ಕೇಳಿದ ನಯನತಾರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?