Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India-Russia ರಷ್ಯಾದ ವಿಜಯ ದಿವಸ್ ಪರೇಡ್ ನಲ್ಲಿ ಪ್ರಧಾನಿ ಮೋದಿ ಬದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ
ದೇಶವಿದೇಶ

India-Russia ರಷ್ಯಾದ ವಿಜಯ ದಿವಸ್ ಪರೇಡ್ ನಲ್ಲಿ ಪ್ರಧಾನಿ ಮೋದಿ ಬದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ

Share
1 Min Read
SHARE

newsics.com

ಮಾಸ್ಕೋದಲ್ಲಿ ಮೇ 9 ರಂದು ನಡೆಯಲಿರುವ ವಿಜಯ ದಿನದ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗುವ ಸಾಧ್ಯತೆ ಇದೆ.

ಮೇ 9 ರಂದು ಮಾಸ್ಕೋದಲ್ಲಿ ನಡೆಯಲಿರುವ ವಿಜಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವುದಿಲ್ಲ ಎಂದು ರಷ್ಯಾ ಬುಧವಾರ ದೃಢಪಡಿಸಿದೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೇ 9 ರಂದು ನಡೆಯುವ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಇನ್ನು ಕ್ಸಿ ಜಿನ್‌ಪಿಂಗ್ ಪ್ರತ್ಯೇಕ ಭೇಟಿ ನೀಡಲಿದ್ದಾರೆ, ಅದಕ್ಕೆ ನಾವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ ಮತ್ತು ಅದಕ್ಕಾಗಿ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಕ್ರೆಮ್ಲಿನ್ ವಕ್ತಾರರು ಮಾಸ್ಕೋದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

TAGGED:#DefenceMinister #RajnathSingh #attend #Russia's #VictoryDay #parade #PMModi
Share This Article
Facebook Twitter Copy Link Print
Previous Article ಪಹಲ್ಗಾಮ್ ಭಯೋತ್ಪಾದಕರನ್ನು ಜೀವಂತವಾಗಿ ಹಿಡಿಯಲು ಭದ್ರತಾ ಸಂಸ್ಥೆಗಳಿಗೆ ಖಡಕ್ ಸೂಚನೆ ಕೊಟ್ಟ ಮೋದಿ
Next Article ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸಾವು, 8 ಜನರಿಗೆ ಗಾಯ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 27-06-2026, ಶನಿವಾರ, ನೀವಿಂದು ಅದೃಷ್ಟವಂತರಾ?

4 Min Read

Sangama Siri award ಸಂಗಮ ಸಿರಿ ಪ್ರಶಸ್ತಿಗೆ ಸಂಶೋಧನಾ ಕೃತಿ ಆಹ್ವಾನ

1 Min Read

Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

3 Min Read

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

1 Min Read

You Might Also Like

ದೇಶಪ್ರಮುಖ

Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್‌ಮೈಂಡ್ ಯಾರು?

3 Min Read
ಕರ್ನಾಟಕದೇಶಪ್ರಮುಖ

Clouds Disappear ಭಾರತದಲ್ಲಿ ಮಳೆ ಮೋಡಗಳೇ‌ ಮಾಯ! ಉಪಗ್ರಹ ಚಿತ್ರಗಳಲ್ಲಿ ಮುಂಗಾರು ಆತಂಕ ತೀವ್ರ

2 Min Read
ಕರ್ನಾಟಕಆರೋಗ್ಯದೇಶಪ್ರಮುಖವಿದೇಶ

Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

2 Min Read
ದೇಶಪ್ರಮುಖ

Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?