Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಮೃತ್ಯು
ಕರ್ನಾಟಕ

ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಮೃತ್ಯು

Share
1 Min Read
SHARE

newsics.com

ಕಾಸರಗೋಡು : ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಾಸರಗೋಡಿನ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ಈ ಘಟನೆ ನಡೆದಿದೆ.

ಮೃತನನ್ನು ಹುಸೈನ್ ಶಹಬಾಸ್ (8) ಎಂದು ತಿಳಿದುಬಂದಿದೆ.

ತಾಯಿ ಜೊತೆ ಆಲಂಪಾಡಿ ಬೆಳ್ಳೂರಡ್ಕದಲ್ಲಿರುವ ಅಜ್ಜಿ ಮನೆಗೆ ಹುಸೈನ್ ಬಂದಿದ್ದನು. ತಾಯಿ ಅಡುಗೆ ಕೋಣೆ ಹೊರಗಡೆ ಮುಟ್ಟು ಕತ್ತಿ ಯಲ್ಲಿ ಹಲಸಿನ ಹಣ್ಣು ತುಂಡರಿಸುತ್ತಿದ್ದರು.

ಈ ವೇಳೆ ಹೊರಗಡೆಯಿಂದ ಆಟವಾಡುತ್ತಿದ್ದ ಹುಸೈನ್ ಓಡಿಕೊಂಡು ಬಂದಾಗ ಆಕಸ್ಮಿಕವಾಗಿ ಕಾಲು ಜಾರಿ ಮುಟ್ಟು ಕತ್ತಿಯ ಮೇಲೆ ಬಿದ್ದಿದ್ದಾನೆ. ಗಂಭೀರ ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದರೂ ಸಹ ಬಾಲಕ ಉಳಿಯಲಿಲ್ಲ.

TAGGED:#boy #dies #hitting #head #knife #cuttingjackfruit
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಲಾಗದೆ ಪರದಾಡಿದ ಸ್ಟಾರ್ಟ್ಅಪ್ ಉದ್ಯಮಿ
Next Article Karnataka SSLC Exam Results: ನಾಳೆ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?