Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಫೇಲ್‌ ಆದ ಮಗನಿಗೆ ಕೇಕ್‌ ತಿನ್ನಿಸಿದ ಪೋಷಕರು!
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಫೇಲ್‌ ಆದ ಮಗನಿಗೆ ಕೇಕ್‌ ತಿನ್ನಿಸಿದ ಪೋಷಕರು!

Share
1 Min Read
SHARE

newsics.com

ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ
ಪರೀಕ್ಷೆಯಲ್ಲಿ ಆರು ವಿಷಯದಲ್ಲಿ ಫೇಲ್‌ ಆದರೂ ಆತ್ಮಸ್ಥೈರ್ಯ ಕುಗ್ಗಬಾರದು ಎಂಬ ಎಂಬ ಕಾರಣಕ್ಕೆ ತಂದೆ, ತಾಯಿ ಸಹೋದರ, ಸಹೋದರಿ, ಅಜ್ಜಿ ಹಾಗೂ ಕುಟುಂಬವರು ಕೇಕ್‌ ತಿನ್ನಿಸಿದ್ದಾರೆ

ಬಸವೇಶ್ವರ ಹೈಸ್ಕೂಲ್‌ನಲ್ಲಿ ಆಂಗ್ಲ ಮಾಧ್ಯಮದಲ್ಲಿ 10ನೇ ತರಗತಿ ಓದಿದ್ದ ಅಭಿಷೇಕ್‌ ಯಲ್ಲಪ್ಪ ಚೊಳಚಗುಡ್ಡ 625ಕ್ಕೆ 200 ಅಂಕ ಪಡೆದು ಫೇಲ್‌ ಆಗಿದ್ದ.

ಬೇಸರದಲ್ಲಿದ್ದ ಅಭಿಷೇಕ್‌ಗೆ ಆತ್ಮಸ್ಥೈರ್ಯ ತುಂಬಲು ಅಚ್ಚರಿ ಎಂಬಂತೆ ಪೋಷಕರು ಕೇಕ್‌ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ. 15 ತಿಂಗಳ ಮಗುವಾಗಿದ್ದಾಗ ಎರಡು ಪಾದ ಸುಟ್ಟು ಹೋಗಿದ್ದರಿಂದ ಅಭಿಷೇಕ್‌ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಇದರಿಂದಾಗಿ ಉತ್ತರ ನೆನಪಿಟ್ಟುಕೊಂಡು ಬರೆಯಲು ಅಭಿಷೇಕ್‌ಗೆ ಸಾಧ್ಯವಾಗಿಲ್ಲ.

ಫೇಲ್ ಆದರೂ ಧೈರ್ಯ ತುಂಬಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ನಾನು ಪರೀಕ್ಷೆಯಲ್ಲಿ ಫೇಲ್‌ ಆಗಿರಬಹುದು, ಜೀವನದಲ್ಲಿ ಫೇಲ್ ಆಗಲ್ಲ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗುತ್ತೇನೆ ಎಂದು ಅಭಿಷೇಕ್‌ ಹೇಳಿದ್ದಾನೆ.

TAGGED:#sslc #result #cake #fail #bagalakote
Share This Article
Facebook Twitter Copy Link Print
Previous Article ಲಾರಿ-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು
Next Article ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?