Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Today Gold Rate : ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ
ಕರ್ನಾಟಕ

Today Gold Rate : ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

Share
1 Min Read
SHARE

newsics.com

ಚಿನ್ನದ ಬೆಲೆ ಏರಿಕೆ ಭಾರತೀಯರಲ್ಲಿ ಆತಂಕ ಹುಟ್ಟಿಸಿತ್ತು. ಜನಸಾಮಾನ್ಯರು ಚಿನ್ನ ಖರೀದಿಯಿಂದ ದೂರ ಉಳಿಯುವಂತಾಗಿತ್ತು. ಮದುವೆ ಸೀಸನ್ ಸಮಯದಲ್ಲೇ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಾಲ ಮಾಡಿ ಚಿನ್ನ ಖರೀದಿಸುವ ಪರಿಸ್ಥಿತಿ ಎದುರಾಗಿದೆ. ಆದರೆ ಸತತ ಏರಿಕೆ ಕಂಡ ದಾಖಲೆ ಬರೆದಿದ್ದ ಚಿನ್ನದ ದರ ಇದೀಗ ಸತತವಾಗಿ ಇಳಿಕೆಯಾಗುತ್ತಿದೆ. ಹಾಗದರೆ ಇಂದಿನ ಚಿನ್ನ ದರ ಎಷ್ಟಿದೆ ಎಂದು ತಿಳಿಯೋಣ.

ಮೂರು ದಿನಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 2,460 ರೂ.ವರೆಗೆ ಇಳಿಕೆಯಾಗಿದೆ.

ದೇಶದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ

1 ಗ್ರಾಂ: 8,755 ರೂಪಾಯಿ
8 ಗ್ರಾಂ: 70,040 ರೂಪಾಯಿ
10 ಗ್ರಾಂ: 87,550 ರೂಪಾಯಿ
100 ಗ್ರಾಂ: 8,75,500 ರೂಪಾಯಿ

ದೇಶದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ

1 ಗ್ರಾಂ: 8,755 ರೂಪಾಯಿ
8 ಗ್ರಾಂ: 70,040 ರೂಪಾಯಿ
10 ಗ್ರಾಂ: 87,550 ರೂಪಾಯಿ
100 ಗ್ರಾಂ: 8,75,500 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ

10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಹೀಗಿದೆ. ಚೆನ್ನೈ: 87,550 ರೂಪಾಯಿ, ಮುಂಬೈ: 87,550 ರೂಪಾಯಿ, ಬೆಂಗಳೂರು: 87,550 ರೂಪಾಯಿ, ದೆಹಲಿ: 87,700 ರೂಪಾಯಿ, ಹೈದರಾಬಾದ್: 87,550 ರೂಪಾಯಿ, ವಡೋದರಾ: 87,600 ರೂಪಾಯಿ ಆಗಿದೆ.

ದೇಶದಲ್ಲಿಂದು ಬೆಳ್ಳಿ ಬೆಲೆ

10 ಗ್ರಾಂ: 980 ರೂಪಾಯಿ
100 ಗ್ರಾಂ: 9,800 ರೂಪಾಯಿ
1000 ಗ್ರಾಂ: 98,000 ರೂಪಾಯಿ

TAGGED:#gold #silver #todayrate #goodnews #state
Share This Article
Facebook Twitter Copy Link Print
Previous Article Rain Alert ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ
Next Article IMF ED ಕೆ.ವಿ.ಸುಬ್ರಮಣಿಯನ್ ಸೇವೆಯಿಂದ ವಜಾಗೊಳಿಸಿದ ಕೇಂದ್ರ ಸರ್ಕಾರ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?