Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Prakash Raj ಯಾವುದೇ ಸಿನಿಮಾ ನಿಷೇಧವನ್ನು ಬೆಂಬಲಿಸುವುದಿಲ್ಲ – ಪಾಕಿಗಳ ಪರ ಬ್ಯಾಟ್ ಬೀಸಿದ ನಟ ಪ್ರಕಾಶ ರಾಜ್
ಮನರಂಜನೆ

Prakash Raj ಯಾವುದೇ ಸಿನಿಮಾ ನಿಷೇಧವನ್ನು ಬೆಂಬಲಿಸುವುದಿಲ್ಲ – ಪಾಕಿಗಳ ಪರ ಬ್ಯಾಟ್ ಬೀಸಿದ ನಟ ಪ್ರಕಾಶ ರಾಜ್

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ನಟ ಫಾವದ್ ಖಾನ್ ಅಭಿನಯದ ಅಭಿರ್ ಗುಲಾಲ್ ಸಿನಿಮಾ ಬಿಡುಗಡೆಗೆ ಅವಕಾಶ ನಿರಾಕರಿಸಿದೆ. ಇದೀಗ ಸಂದರ್ಶನವೊಂದರಲ್ಲಿ ಪಾಕಿಸ್ತಾನಿ ನಟ ಫವಾದ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಅಬೀರ್ ಗುಲಾಲ್ ನಿಷೇಧದ ಬಗ್ಗೆ ನಟ ಪ್ರಕಾಶ ರಾಜ್ ಮಾತನಾಡಿದರು.

ಯಾವುದೇ ಪ್ರಚಾರ ಚಿತ್ರವಾಗಲಿ, ನಾನು ಯಾವುದೇ ಸಿನಿಮಾ ನಿಷೇಧವನ್ನು ಬೆಂಬಲಿಸುವುದಿಲ್ಲ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಜನರು ಅದನ್ನು ನಿರ್ಧರಿಸಲಿ. ಜನರಿಗೆ ಹಕ್ಕಿದೆ. ಅಶ್ಲೀಲತೆ ಅಥವಾ ಮಕ್ಕಳ ಮೇಲಿನ ದೌರ್ಜನ್ಯದ ಬಗೆಗಿನ ಸಿನಿಮಾ ಹೊರತು, ನೀವು ಸಿನಿಮಾಗಳನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಪ್ರಕಾಶ್ ರಾಜ್‌‌ ಹೇಳಿದರು. ರಾಜ್ ಕೇಂದ್ರ ಸರ್ಕಾರ ಉದ್ದೇಶಿಸಿ ಕೂಡ ಮಾತನಾಡಿದರು. ಸಮಾಜವನ್ನು ಧಾರ್ಮಿಕ ವಿವಾದಗಳಲ್ಲಿ ಸಿಲುಕಿಸುವ ಬದಲು, ದೇಶದ ಪ್ರಗತಿಗೆ ಮುಖ್ಯವಾದ ಮತ್ತು ಅಗತ್ಯವಾದ ವಿಷಯಗಳಾದ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದತ್ತ ಗಮನಹರಿಸಬೇಕು ಎಂದು ಹೇಳಿದರು. ದೇಶ ಎದುರಿಸುತ್ತಿರುವ ನಿಜವಾದ ಸಮಸ್ಯೆಗಳ ಬಗ್ಗೆ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆಯಿದೆ ಎಂದರು.

TAGGED:#ban #cinema #film #pakistan #prakshraj #actor
Share This Article
Facebook Twitter Copy Link Print
Previous Article ಭಾರತ-ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ: ಶಸ್ತ್ರಾಸ್ತ್ರ ತಯಾರಿಕೆ ನೌಕರರ ರಜೆ ರದ್ದುಗೊಳಿಸಿದ ಭಾರತೀಯ ಕಂಪನಿಗಳು
Next Article ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು, ಮೂವರಿಗೆ ಗಾಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?