Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಹಾಸ್ ಶೆಟ್ಟಿ ಹತ್ಯೆ ಹಂತಕರು ಪರಾರಿ ಆಗಲು ಸಹಕರಿಸಿದ ಬುರ್ಖಾಧಾರಿ ಮಹಿಳೆಯರು ಯಾರು?
ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ ಹಂತಕರು ಪರಾರಿ ಆಗಲು ಸಹಕರಿಸಿದ ಬುರ್ಖಾಧಾರಿ ಮಹಿಳೆಯರು ಯಾರು?

Share
1 Min Read
SHARE
newsics.com

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಂತಕರ ಎಡೆಮುರಿಯನ್ನು ಪೊಲೀಸರು ಕಟ್ಟಿದ್ದಾರೆ. 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಸುಹಾಸ್‌ ಶೆಟ್ಟಿ ಹತ್ಯೆ ಹಿಂದಿನ ಇಂಚಿಂಚೂ ರಹಸ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಸುಹಾಸ್‌ ಶೆಟ್ಟಿ ಮೇಲೆ ತಲ್ವಾರ್ ದಾಳಿಯ ವಿಡಿಯೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಹತ್ಯೆ ವೇಳೆ ಹಂತಕರಿಗೆ ಕಾರು ಹತ್ತಿಸಿ ಸಹಾಯ ಮಾಡಿದ ಆ ಬುರ್ಖಾಧಾರಿ ಮಹಿಳೆಯರು ಯಾರು ಎಂದು ಗುರುತಿಸಿದ್ದೇವೆ. ಆರೋಪಿಗಳಲ್ಲಿ ಒಬ್ಬನಾದ ನಿಯಾಜ್‌ ಎಂಬಾತನ ಸಂಬಂಧಿಕರು ಎಂದು ಹೇಳಿದ್ದಾರೆ. ಯಾವುದೋ ಕೆಲಸಕ್ಕೆ ಅವರು ಬಂದವರು‘ ಎಂದು ಹೇಳಿದ್ದಾರೆ.

ಹತ್ಯೆಯ ಪ್ರಮುಖ ಆರೋಪಿ ಸಫ್ವಾನ್ ಮೇಲೆ 2023ರಲ್ಲಿ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಪ್ರಶಾಂತ್ ಹಾಗೂ ಧನರಾಜ್ ಹಲ್ಲೆ ಮಾಡಿದ್ದರು. ಈ ಇಬ್ಬರು ಸುಹಾಸ್ ಶೆಟ್ಟಿ ಸ್ನೇಹಿತರು, ಇದೇ ಕಾರಣಕ್ಕೆ ಆತನಿಗೆ ಕೊಲೆ ಆತಂಕ ಇತ್ತು. ಈ ಹಿನ್ನೆಲೆಯಲ್ಲಿ ಸುಹಾಸ್‌ನನ್ನು ಕೊಲೆ ಮಾಡಲು ತೀರ್ಮಾನ ಮಾಡಿದ್ದ. ಇದೇ ವೇಳೆ ಹತ್ಯೆಯಾಗಿದ್ದ ಫಾಝೀಲ್ ತಮ್ಮನನ್ನು ಸಂಪರ್ಕಿಸಿ ಸುಹಾಸ್ ಕೊಲೆ ಮಾಡೋಕೆ ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ.

TAGGED:#Hindu #activist #SuhasShetty #murdered #fir #case
Share This Article
Facebook Twitter Copy Link Print
Previous Article Viral ಮೂತ್ರ ವಿಸರ್ಜಿಸಿ ವಿಗ್ರಹವನ್ನು ಅಪವಿತ್ರಗೊಳಿಸಿದ ಯುವಕ – ವೈರಲ್ ವಿಡಿಯೋ ನೋಡಿ
Next Article India-Pakistan ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ X ಖಾತೆ ಭಾರತದಲ್ಲಿ ನಿರ್ಬಂಧ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?