newsics.com
ಪುಣೆ : ಕಿಡಿಗೇಡಿಯೋರ್ವ ದೇವಸ್ಥಾನದಲ್ಲಿ ಮೂತ್ರ ವಿಸರ್ಜಿಸಿ ವಿಗ್ರಹವನ್ನು ಅಪವಿತ್ರಗೊಳಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
19 ವರ್ಷದ ಚಾಂದ್ ನೌಶಾದ್ ಶೇಖ್ ಎಂಬ ಯುವಕಪುಣೆಯ ಪೌಡ್ ಗ್ರಾಮದಲ್ಲಿ ನಾಗೇಶ್ವರ ದೇವಸ್ಥಾನದ ಅನ್ನಪೂರ್ಣ ದೇವಿಯ ವಿಗ್ರಹವನ್ನು ಅಪವಿತ್ರಗೊಳಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆರೋಪಿ ವಿಗ್ರಹವನ್ನು ಎಸೆದು, ಅದರ ಮೇಲೆ ಮೂತ್ರ ವಿಸರ್ಜಿಸಿ ಮತ್ತು ದೇವಾಲಯದ ಆವರಣದಲ್ಲಿ ಅಶ್ಲೀಲ ಕೃತ್ಯಗಳನ್ನು ಮಾಡಿದ್ದಾನೆ ಎಂದು ವರದಿಯಾಗಿದೆ.