Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Operation Sindoor ಆಪರೇಷನ್‌ ಸಿಂಧೂರ್‌ ಯಶಸ್ವಿ:ರಾಜ್ಯದ ದೇವಾಲಯಗಳಲ್ಲಿ ಯೋಧರ ಹೆಸರಲ್ಲಿ ವಿಶೇಷ ಪೂಜೆ ಮಾಡಲು ಸರಕಾರದಿಂದ ಆದೇಶ
ಕರ್ನಾಟಕ

Operation Sindoor ಆಪರೇಷನ್‌ ಸಿಂಧೂರ್‌ ಯಶಸ್ವಿ:ರಾಜ್ಯದ ದೇವಾಲಯಗಳಲ್ಲಿ ಯೋಧರ ಹೆಸರಲ್ಲಿ ವಿಶೇಷ ಪೂಜೆ ಮಾಡಲು ಸರಕಾರದಿಂದ ಆದೇಶ

Share
1 Min Read
SHARE

newsics.com

ರಾತ್ರೋರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ಮಾಡಲಾಗಿದೆ.

ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸಕ್ಕೆ ಭಾರತೀಯ ಸೇನೆ ತೆಗೆದುಕೊಂಡಿದ್ದು ಕೇವಲ 23 ನಿಮಿಷ. ಜಸ್ಟ್‌ 23 ನಿಮಿಷಗಳಲ್ಲೇ ಆಪರೇಷನ್ ಸಿಂಧೂರಕ್ಕೆ ಉಗ್ರರ 9 ನೆಲೆ ನಾಮಾವಶೇಷವಾಗಿವೆ.ಭಾರತೀಯ ಸೇನೆ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನ ಟಾರ್ಗೆಟ್ ಮಾಡಿ ಹೊಡೆದುರುಳಿಸಿದೆ. ಇದರ ಬೆನ್ನಲ್ಲೆ, ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಆದೇಶ ನೀಡಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

TAGGED:#OperationSindoor #attack #pakistan #indai #temple #government
Share This Article
Facebook Twitter Copy Link Print
Previous Article ಗೂಗಲ್‌ನಲ್ಲಿ ಟ್ರೆಂಡ್‌: ಸಿಂಧೂರ ಪದದ ಅರ್ಥ ಹುಡುಕಾಡುತ್ತಿರುವ ಪಾಕಿಗಳು
Next Article Hardik Pandya ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 24 ಲಕ್ಷ ರೂ. ದಂಡ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?