newsics.com
ಬೆಂಗಳೂರು: ಹಿರಿಯ ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯ (94) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರಲ್ಲೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.
Jammu Kashmir ಮತ್ತೆ ಕುತಂತ್ರಿ ಬುದ್ಧಿ ತೋರಿಸಿದ ಪಾಕ್; ಭಾರತದ ಮೂವರು ನಾಗರೀಕರು ಸಾವು
Operation Sindoora ಅಷ್ಟಕ್ಕೂ ಸಿಂಧೂರ ಎಂಬ ಪದದ ಅರ್ಥವೇನು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು
Operation Sindhoor ಮಧ್ಯರಾತ್ರಿಯೇ ಪಾಕ್ನಲ್ಲಿ ಸೂರ್ಯೋದಯ: ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ `ಏರ್ ಸ್ಟ್ರೈಕ್’