Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > India-Pakistan: ಬೆಂಗಳೂರಿನಲ್ಲಿ ತಯಾರಾಯ್ತು ಸೂಸೈಡ್ ಡ್ರೋನ್ – ಏನಿದರ ವಿಶೇಷತೆ?
ಕರ್ನಾಟಕ

India-Pakistan: ಬೆಂಗಳೂರಿನಲ್ಲಿ ತಯಾರಾಯ್ತು ಸೂಸೈಡ್ ಡ್ರೋನ್ – ಏನಿದರ ವಿಶೇಷತೆ?

Share
1 Min Read
SHARE

newsics.com

ಬೆಂಗಳೂರು: ಗುರುವಾರ ರಾತ್ರಿ ಪಾಕಿಸ್ತಾನ ಭಾರತದಾದ್ಯಂತ ಹಲವಾರು ನಾಗರಿಕ ಮತ್ತು ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ಗಳ ಗುಂಪನ್ನು ಹಾರಿಸುವ ಮೂಲಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಭಾರತ ಈ ದಾಳಿಯನ್ನು ವಿಫಲಗೊಳಿಸಿತು. ಗುರುವಾರ ರಾತ್ರಿ 50 ಕ್ಕೂ ಹೆಚ್ಚು ಪಾಕಿಸ್ತಾನಿ ಡ್ರೋನ್‌ಗಳನ್ನು ತಟಸ್ಥಗೊಳಿಸಿತು ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಮೇಲೆರಗಿದ್ದು ಬೆಂಗಳೂರು ಸೂಸೈಡ್ ಡ್ರೋನ್. ಆಪರೇಷನ್ ಸಿಂಧೂರ್ ನಲ್ಲಿ ಸ್ಕೈಸ್ಟ್ರೈಕ್ಟರ್ ಡೋನ್ ಬಳಕೆ ಮಾಡಲಾಗಿದೆ. ಈ ಡ್ರೋನ್ ಅನ್ನು ಅದಾನಿ ಒಡೆತನದ ಆಲ್ಫಾ ಡಿಸೈನ್ಸ್‌ನಿಂದ ನಿರ್ಮಾಣ ಮಾಡಲಾಗಿದ್ದು, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕಂಪನಿಯಲ್ಲಿ ಉತ್ಪಾದಿಸುತ್ತಿದೆ.ಇದರ ಸ್ಪೆಷಾಲಿಟಿ ಏನು ಗೊತ್ತಾ?

ಈ ಆತ್ಮಾಹುತಿ ಡ್ರೋನ್ ಗಳು ಪಕ್ಕಾ ಗುರಿ ಇಟ್ಟು ಅಟ್ಯಾಕ್ ಮಾಡುತ್ತೆ. ಗುರಿಯನ್ನು ಗುರುತಿಸಿ ನಿಖರ ದಾಳಿ ನಡೆಸುವುದಕ್ಕೆ ಹೆಸರು ವಾಸಿಯಾಗಿದ್ದು,
ಬರೋಬ್ಬರಿ 100 ಕಿ.ಮೀ. ದೂರ ಕ್ರಮಿಸಬಲ್ಲ ತಾಕತ್ತಿದೆ. 5 ರಿಂದ 10 ಕೆ.ಜಿ. ತೂಕದ ಸ್ಫೋಟಕ, ಬಾಂಬ್ ಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿದೆ. ಕೆಳಮಟ್ಟದಲ್ಲಿ ಹಾರಾಡುವ ಈ ಡೋನ್ ಬ್ಯಾಟರಿ ಚಾಲಿತ ದಾಳಿಗೆ ಹೊರಡುವಾಗ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಲ್ಲ. ಹೀಗಾಗಿ ಶತ್ರುಗಳ ರೇಡಾರ್ ಜಾಲದ ಕಣ್ತಪ್ಪಿಸಿ ಸೀಕ್ರೆಟ್ ಆಪರೇಷನ್ ಮಾಡುತ್ತೆ. ನಿಖರವಾಗಿ ದಾಳಿಯನ್ನು ಗುರುತಿಸುವ ಈ ಟ್ರೋನ್ ಗಳು ಸಹಕಾರಿಯಾಗುತ್ತದೆ.

TAGGED:#Suicide #drone #Bengaluru #India #Pakistan
Share This Article
Facebook Twitter Copy Link Print
Previous Article ಸೇನಾ ಕಾರ್ಯಾಚರಣೆಯ ಲೈವ್‌ ಕವರೇಜ್‌ ಮಾಡಬೇಡಿ – ರಕ್ಷಣಾ ಇಲಾಖೆ ಸೂಚನೆ
Next Article Virat Kohli ನಮ್ಮ ದೇಶವನ್ನು ರಕ್ಷಿಸುವ ಸೇನೆ ಜತೆ ನಾವಿದ್ದೇವೆ – ಐಪಿಎಲ್ ಸ್ಥಗಿತ ಬೆನ್ನಲ್ಲೇ ವಿರಾಟ್ ಕೊಹ್ಲಿ ಪೋಸ್ಟ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?