Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಚದುರಂಗ ಆಟವನ್ನೇ ನಿಷೇಧಿಸಿದ ತಾಲಿಬಾನ್: ಕಾರಣವೇನು?
ವಿದೇಶ

ಚದುರಂಗ ಆಟವನ್ನೇ ನಿಷೇಧಿಸಿದ ತಾಲಿಬಾನ್: ಕಾರಣವೇನು?

Share
1 Min Read
SHARE

newsics.com

ಅಫ್ಘಾನಿಸ್ತಾನ: ಇಂಟರ್ನ್ಯಾಷನಲ್ ಗೇಮ್ ಚೆಸ್ ಅನ್ನು ಅಫ್ಘಾನಿಸ್ತಾನ ನಿಷೇಧಿಸಿದೆ. ಇದು ಯುವ ಜನತೆಯ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ಲಾಮಿಕ್ ಆಟಗಾರರಿಗೂ ಪೆಟ್ಟು ಬಿದ್ದಂತಾಗುತ್ತೆ ಅನ್ನೋ ಆಕ್ರೋಶಗಳು ಕೇಳಿ ಬಂದಿವೆ.

ಚದುರಂಗ ಅನ್ನೋದು ಇಸ್ಲಾಮಿಕ್ನ ಷರಿಯಾಗೆ ವಿರುದ್ಧವಾಗಿದೆ ಅನ್ನೋ ಸಮಜಾಯಿಷಿ ಕೇಳಿ ಬರ್ತಿದೆ. ಹಾಗಾಗಿ ಷರಿಯಾ ಕಾನೂನಿನಡಿಯಲ್ಲಿ ಚೆಸ್ ಅನ್ನ ನಿಷೇಧಿಸಲಾಗಿದೆ.ಚೆಸ್ ನಿಷೇಧದಿಂದ ಅಫ್ಘಾನಿಸ್ತಾನದ ಆಟಗಾರರ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಅಷ್ಟೇಯಲ್ಲದೇ ಇತ್ತೀಚಿನ ದಿನಗಳಲ್ಲಿ ಆ ದೇಶದ ಯುವಕರಿಗೆ ಹೆಚ್ಚಿನ ಚಟುವಟಿಕೆಗಳಿಲ್ಲದ ಕಾರಣ, ಅಲ್ಲಿನ ಕೆಫೆಗಳಲ್ಲಿ ಅವರಿಗೆ ಚೆಸ್ ಅಚ್ಚುಮೆಚ್ಚಿನ ಆಟವಾಗಿದೆ.

ಅಷ್ಟೇ ಅಲ್ಲದೇ ಚೆಸ್‌ ಅನ್ನ ಜೂಜಾಟದ ಒಂದು ರೂಪ ಎಂದು ಬಣ್ಣಿಸಲಾಗಿದೆ. ಇದೇ ಕಳವಳವನ್ನ ಉಲ್ಲೇಖಿಸಿ, ಅಫ್ಘಾನಿಸ್ತಾನದ ಇಸ್ಲಾಮಿಕ್ ಕಾನೂನಿನ ಕಟ್ಟುನಿಟ್ಟಿನ ವ್ಯಾಖ್ಯಾನದ ಅಡಿಯಲ್ಲಿ ಚೆಸ್ ಕಾನೂನುಬಾಹಿರ ಎಂದು ಪರಿಗಣಿಸಿ, ಕ್ರೀಡಾ ಅಧಿಕಾರಿಯೊಬ್ಬರು ಚೆಸ್ ನಿಷೇಧವನ್ನ ದೃಢಪಡಿಸಿದ್ದಾರೆ.

TAGGED:#Taliban #bans #chess #game #afganistan
Share This Article
Facebook Twitter Copy Link Print
Previous Article Modi’s speech effect ಮೋದಿ ಖಡಕ್ ಭಾಷಣದ ಬೆನ್ನಲ್ಲೇ ಡ್ರೋನ್‌ಗಳು ಪಾಕ್‌ಗೆ ವಾಪಸ್, ವಿಡಿಯೋ ನೋಡಿ
Next Article ಈ ಮಾರ್ಗಗಳಲ್ಲಿ ಏರ್ ಇಂಡಿಯಾ, ಇಂಡಿಗೋ ವಿಮಾನ ಹಾರಾಟ ರದ್ದು

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?